BIG NEWS: ಕರ್ನಾಟಕದಲ್ಲಿ ‘ಬಿಜೆಪಿ ಸರ್ಕಾರ’ ಇದ್ದಿದ್ದರೇ ‘ಬಾಂಬ್ ಸ್ಫೋಟ’ ಆಗ್ತಿರಲಿಲ್ಲ- ಗೋವಾ ಸಿಎಂ ಪ್ರಮೋದ್ ಸಾವಂತ್

ಚಿತ್ರದುರ್ಗ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೇ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಆಗುತ್ತಿರಲಿಲ್ಲ ಎಂಬುದಾಗಿ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಾಗ್ಧಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಬೂತ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಹದಗೆಟ್ಟಿದೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಇಲ್ಲದ ಕಾರಣ ಬಾಂಬರ್ ಬಂಧನ ವಿಳಂಬವಾಗುತ್ತಿದೆ. ಬಾಂಬರ್ ಬಂಧನ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಆಗುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದರು. ರಾಜ್ಯ … Continue reading BIG NEWS: ಕರ್ನಾಟಕದಲ್ಲಿ ‘ಬಿಜೆಪಿ ಸರ್ಕಾರ’ ಇದ್ದಿದ್ದರೇ ‘ಬಾಂಬ್ ಸ್ಫೋಟ’ ಆಗ್ತಿರಲಿಲ್ಲ- ಗೋವಾ ಸಿಎಂ ಪ್ರಮೋದ್ ಸಾವಂತ್