HAL ನಮ್ಮ ರಾಜ್ಯದ ಹೆಮ್ಮೆ, ಯಾವುದೇ ಕಾರಣಕ್ಕೂ ನೆರೆರಾಜ್ಯಕ್ಕೆ ವರ್ಗಾಯಿಸಲು ಬಿಡಲ್ಲ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: HAL ನಮ್ಮ ರಾಜ್ಯದ ಹೆಮ್ಮೆ , ದಶಕಗಳಿಂದ ಈ ಸಂಸ್ಥೆಯೊಂದಿಗೆ ನಾಡಿನ ಜನರು ಅವಿನಾಭಾವ ಸಂಬಂಧ ಹೊಂದಿದ್ದಾರೆ. ಹೊಸ ಘಟಕಕ್ಕೆ ಅಗತ್ಯವಿರುವ ಭೂಮಿ, ಸೌಲಭ್ಯಗಳನ್ನು ಸರ್ಕಾರವು ನೀಡಲು ಸಿದ್ದವಿದ್ದು, ಯಾವುದೇ ಕಾರಣಕ್ಕೂ ನೆರೆರಾಜ್ಯಕ್ಕೆ ವರ್ಗಾಯಿಸಲು ಬಿಡುವುದಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, HAL ನಮ್ಮ ಹೆಮ್ಮೆ ಮತ್ತು ಗೌರವ! ಕರ್ನಾಟಕದಲ್ಲಿ ಸೌಕರ್ಯ ಕೊರತೆ ಇದೆ ನಮಗೆ ಹಿಂದೂಸ್ತಾನ್ ಏರ್ಕ್ರಾಫ್ಟ್ ಕಂಪನಿಯ ಘಟಕವನ್ನು ವರ್ಗಾಯಿಸಿಕೊಡಿ … Continue reading HAL ನಮ್ಮ ರಾಜ್ಯದ ಹೆಮ್ಮೆ, ಯಾವುದೇ ಕಾರಣಕ್ಕೂ ನೆರೆರಾಜ್ಯಕ್ಕೆ ವರ್ಗಾಯಿಸಲು ಬಿಡಲ್ಲ: ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed