BIGG NEWS : ಹಲಾಲ್‌ ಮುಕ್ತ ದೀಪಾವಳಿ ಆಚರಣೆಗೆ ಕರೆ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌

ಹುಬ್ಬಳ್ಳಿ :  ಹಿಂದೂ ಸಂಘಟನೆಗಳಿಂದ ಹಲಾಲ್‌ ಮುಕ್ತ ದೀಪಾವಳಿ ಆಚರಣೆ ಮಾಡಲು ಒತ್ತಾಯಿಸಿದ್ದು,   ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕರೆ  (Pramod Muthalik) ನೀಡಿದ್ದಾರೆ. BIGG NEWS : ರಾಜ್ಯದಲ್ಲಿ ಮತ್ತೆ ‘ ಹಲಾಲ್ ದಂಗಲ್‌’ : ದೀಪಾವಳಿ ಹಬ್ಬದ ವೇಳೆ ʼಹಲಾಲ್ ಕಟ್​ ಮಾಂಸ​ ಖರೀದಿಸಬೇಡಿʼ : ಪ್ರಮೋದ್ ಮುತಾಲಿಕ್ ಕಿಡಿ ಈ ಹಲಾಲ್ ಕಟ್ ದಂಗಲ್‌ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಹಿಂದೂ ವ್ಯಾಪಾರಿಗಳಿಂದಲೇ ಹಬ್ಬಕ್ಕೆ ಬೇಕಾದ ಬಟ್ಟೆ, ಪಟಾಕಿ, ಪೂಜಾ ಸಾಮಾಗ್ರಿಗಳನ್ನು ಖರೀದಿಸಿ. ಮುಸ್ಲಿಂ ವ್ಯಾಪಾರಿಗಳ … Continue reading BIGG NEWS : ಹಲಾಲ್‌ ಮುಕ್ತ ದೀಪಾವಳಿ ಆಚರಣೆಗೆ ಕರೆ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌