BREAKING NEWS: ಕೇಂದ್ರದ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ, ಮೈಸೂರು ಆಯ್ಕೆ

ಬೆಂಗಳೂರು: ಕೇಂದ್ರ ಪ್ರವಾಸೋದ್ಯಮ ಸಚಿವಲಾಯದ ಸ್ವದೇಶ್ ದರ್ಶನ್ 2.0 ಯೋಜನೆಯ ಅಡಿಯಲ್ಲಿ ಅಭಿವೃದ್ಧಿಗೊಳಿಸೋದಕ್ಕೆ ಕರ್ನಾಟಕ ಹಂಪಿ ಮತ್ತು ಮೈಸೂರು ಆಯ್ಕೆಯಾಗಿದೆ. ಈ ಮೂಲಕ ಕೇಂದ್ರ ಯೋಜನೆಯ ಅಡಿಯಲ್ಲಿ, ಈ ಎರಡು ಸ್ಥಳಗಳನ್ನು ಮತ್ತಷ್ಟು ಪ್ರವಾಸೋದ್ಯಮ ಕ್ಷೇತ್ರಗಳನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತದೆ. ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಂಚಿಕೊಂಡಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯವು 2014-15ರಲ್ಲಿ ಆರಂಭಿಸಿರುವ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ ಮತ್ತು ಮೈಸೂರು ಆಯ್ಕೆಯಾಗಿರೋದಾಗಿ ತಿಳಿಸಿದ್ದಾರೆ. ರಾಜ್ಯದ … Continue reading BREAKING NEWS: ಕೇಂದ್ರದ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ, ಮೈಸೂರು ಆಯ್ಕೆ