ಹನುಮಾನ್ ಜಾಲೀಸಾ ಕೇಸ್: ‘ಇವತ್ತು ಜೈಲ್, ನಾಳೆ ಬೇಲ್, ಮತ್ತೆ ಅದೇ ಖೇಲ್’ ಬಂದಿತ ಸಹೋದರನ ‘ಸ್ಟೇಟಸ್’

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಐವರಿಂದ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದಂತ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂಧಿತ ಆರೋಪಿಯೊಬ್ಬರ ಸಹೋದರ ಹಾಕಿದ್ದಂತ ಸ್ಟೇಟಸ್ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅಷ್ಟೇ ಆಕ್ರೋಶಕ್ಕೂ ಕಾರಣವಾಗಿದೆ. ಆ ಬಗ್ಗೆ ಮುಂದೆ ಓದಿ. ಬೆಂಗಳೂರಿನ ನಗರತ್ ಪೇಟೆಯ ಅಂಗಡಿಯೊಂದರಲ್ಲಿ ಹನುಮಾನ್ ಜಾಲೀಸಾ ಹಾಕಿದ್ದ ಕಾರಣಕ್ಕಾಗಿ ಹಿಂದೂ ವ್ಯಾಪಾರಿಯೊಬ್ಬರ ಮೇಲೆ ಐವರು ಯುವಕರು ಹಲ್ಲೆ ನಡೆಸಿದ್ದರು. ಈ … Continue reading ಹನುಮಾನ್ ಜಾಲೀಸಾ ಕೇಸ್: ‘ಇವತ್ತು ಜೈಲ್, ನಾಳೆ ಬೇಲ್, ಮತ್ತೆ ಅದೇ ಖೇಲ್’ ಬಂದಿತ ಸಹೋದರನ ‘ಸ್ಟೇಟಸ್’