BIGG NEWS: ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ: ಹನುಮ ಮಲಾಧಾರಿಗಳಿಗೆ ಇಕ್ಬಾಲ್ ಅನ್ಸಾರಿ ಸ್ವಾಗತ ಬ್ಯಾನರ್; ಶ್ರೀರಾಮಸೇನೆ ತೀವ್ರ ಆಕ್ಷೇಪ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಜನ್ಮಸ್ಥಳವಾಗಿದೆ. ಹೀಗಾಗಿ ಹನುಮನ ಭಕ್ತರು ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆ ನಡೆಯಲಿದೆ. BIGG NEWS : ರಾಜ್ಯ ಸರ್ಕಾರದಿಂದ ‘ಅಲೆಮಾರಿ’ ಸಮುದಾಯದ ಜನತೆಗೆ ಗುಡ್ ನ್ಯೂಸ್ : ಶೀಘ್ರವೇ 10 ಸಾವಿರ ಮನೆ ಹಂಚಿಕೆ ನಾಳೆ ಹನುಮನ ಭಕ್ತರು ರಾಜ್ಯದ ಮೂಲೆ ಮೂಲೆ ಮೂಲೆಗಳಿಂದ ಹನುಮ ಮಾಲೆ ವಿರ್ಸಜನೆಗೆ ಬರುತ್ತಿದ್ದಾರೆ.ಇನ್ನು ಮಧ್ಯರಾತ್ತ್ರಿಯಿಂದಲೇ ಹನುಮನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ಕೆಲ ಭಕ್ತರು ಸರತಿ ಸಾಲಿನಲ್ಲಿ ನಿಂತು … Continue reading BIGG NEWS: ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ: ಹನುಮ ಮಲಾಧಾರಿಗಳಿಗೆ ಇಕ್ಬಾಲ್ ಅನ್ಸಾರಿ ಸ್ವಾಗತ ಬ್ಯಾನರ್; ಶ್ರೀರಾಮಸೇನೆ ತೀವ್ರ ಆಕ್ಷೇಪ