Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

27/06/2025 1:53 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾರ್ಯಸಿದ್ಧಿ ಹನುಮಂತ ಶ್ಲೋಕಗಳನ್ನು ಪಠಿಸುವುದರಿಂದ ಪರಿಹಾರ 
KARNATAKA

ಕಾರ್ಯಸಿದ್ಧಿ ಹನುಮಂತ ಶ್ಲೋಕಗಳನ್ನು ಪಠಿಸುವುದರಿಂದ ಪರಿಹಾರ 

By kannadanewsnow8906/02/2025 11:34 AM
kannada astrology ganapathi

ಕಾರ್ಯಸಿದ್ಧಿ ಹನುಮಂತ ಶ್ಲೋಕಗಳನ್ನು ಪಠಿಸುವುದರಿಂದ ಪರಿಹಾರ 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು.

ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ ಹನುಮಂತನ್ನು ಆರಾಧನೆ ಮಾಡುವವರಿಗೆ ಅವರ ಕೋರಿಕೆಗಳು ಖಂಡಿತವಾಗಿ ನೆರವೇರಿತ್ತವೆ. ಭಕ್ತರ ಕೋರಿಕೆಯನ್ನು ಅನುಸರಿಸಿ ಆಂಜನೇಯ ಸ್ವಾಮಿಯ ಶ್ಲೋಕಗಳನ್ನು ಭಕ್ತಿಯಿಂದ ಪಠಿಸುವುದರಿಂದ ತಮ್ಮ ತಮ್ಮ ಕಾರ್ಯ ಸಿದ್ಧಿಯನ್ನು ಸಾಧಿಸಬಹುದು

 1.-  *ವಿದ್ಯಾ ಪ್ರಾಪ್ತಿಗೆ

ಪೂಜ್ಯಾಯ ವಾಯುಪುತ್ರಾಯ ವಾಗ್ದೋಷ ವಿನಾಶನ |

ಸಕಲ ವಿದ್ಯಾಂಕುರಮೇ ದೇವ ರಾಮದೂತ ನಮೋಸ್ತುತೆ ||

 2. :- *ಉದೋಗ ಪ್ರಾಪ್ತಿಗೆ

ಹನುಮಾನ್ ಸರ್ವಧರ್ಮಜ್ಞ ಸರ್ವಾ ಪೀಡಾ ವಿನಾಶಿನೇ |

ಉದ್ಯೋಗ ಪ್ರಾಪ್ತ ಸಿದ್ಧ್ಯರ್ಥಂ ಶಿವರೂಪಾ ನಮೋಸ್ತುತೇ ||

 3.  :- ಕಾರ್ಯ ಸಾಧನೆಗೆ

ಅಸಾಧ್ಯ ಸಾಧಕ ಸ್ವಾಮಿನ್ ಅಸಾಧ್ಯಂ ತಮಕಿಮ್ ವದ |

ರಾಮದೂತ ಕೃಪಾಂ ಸಿಂಧೋ ಮಮಕಾರ್ಯಂ ಸಾಧಯಪ್ರಭೂ ||

 *4.  :- ಗ್ರಹದೋಷ ನಿವಾರಣೆ

ಮರ್ಕಟೇಶ ಮಹೋತ್ಸಹಃ ನವಗ್ರಹ ದೋಷ ನಿವಾರಣಃ |

ಶತ್ರೂನ್ ಸಂಹಾರ ಮಾಂ ರಕ್ಷ ಶ್ರಿಯಂ ದಾಪಯಾ ದೇಹಿಮೇ ಪ್ರಭೋ ||

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

 5. :- ಆರೋಗ್ಯಮುನಕು

ಆಯುಃ ಪ್ರಜ್ಞ ಯಶೋ ಲಕ್ಷ್ಮೀ ಶ್ರದ್ಧಾ ಪುತ್ರಾಸ್ಸುಶೀಲತಾ |

ಆರೋಗ್ಯಂ ದೇಹ ಸೌಖ್ಯಾಂಚ ಕಪಿನಾಥ ನಮೋಸ್ತುತೇ ||

 6. – ಸಂತಾನ ಪ್ರಾಪ್ತಿಗೆ

ಪೂಜ್ಯಾಯ ಅಂಜನೇಯ ಗರ್ಭದೋಷಾಪಹಾರಿತೋ |

ಸಂತಾನಂ ಕುರುಮೇ ದೇವ ರಾಮದೂತ ನಮೋಸ್ತುತೇ ||

 7. :- ವ್ಯಾಪಾರಾಭಿವೃದ್ಧಿಗೆ

ಸರ್ವ ಕಲ್ಯಾಣ ದಾತಾರಮ್ ಸರ್ವಾಪತ್ ನಿವಾರಕಮಂ|

ಅಪಾರ ಕರುಣಾಮೂರ್ತಿಂ ಆಂಜನೇಯಂ ಸಮಾಮ್ಯಹಂ ||

 8. :- ವಿವಾಹ ಪ್ರಾಪ್ತಿಗೆ

ಯೋಗಿ ಧ್ಯೇ ಯಾಂ ಘ್ರೀ ಪದ್ಮಾಯ ಜಗತಾಂ ಪತಯೇ ನಮಃ |

*ವಿವಾಹಂ ಕುರುಮೇದೇವ ರಾಮದೂತ ನಮೋಸ್ತುತೇ ||

ಈ ಶ್ಲೋಕಗಳನ್ನು ಆಯಾ ಕಾರ್ಯಸಿದ್ಧಿಗೆ ಅನುಗುಣವಾಗಿ ಕೋರಿಗೆಗಳು ಇರುವವರು 48 ದಿನಗಳು ನಿಷ್ಟೆಯಿಂದ್ ಪಠನೆ ಮಾಡಿದರೆ ಅಥವಾ ಪ್ರತಿ ದಿನವೂ ಆಂಜನೇಯ ಸ್ವಾಮಿ ಗುಡಿಗೆ ಹೋಗಿ ಶಕ್ತಿಯಷ್ಟು ಪ್ರದಕ್ಷಿಣೆಯ ಸಂಖ್ಯಾ ನಿಯಮವನ್ನು ಅನುಸರಿಸಿ ಪ್ರದಕ್ಷೆಗಳನ್ನು ಹಾಕಿ ಜಪ ಸಂಖ್ಯೆಯಷ್ಟು ಜಪವನ್ನು ಶಕ್ತಿಗನುಸಾರ ಮಾಡಿ ಹನುಮಂತನ ಪೂಜೆಯನ್ನು ಮಾಡಿದರೆ ಕಾರ್ಯಸಿದ್ಧಿಯಾಗುತ್ತದೆ.

ಇದು ಜನಸಂಖ್ಯೆ ಕೆಲಸಕ್ಕೆ ಅನುಗುಣವಾಗಿ ಜಪ ಸಂಖ್ಯೆ ಮುಖ್ಯ

5

9

27

54

108

1008

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

27/06/2025 1:53 PM1 Min Read

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM1 Min Read

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM2 Mins Read
Recent News

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

27/06/2025 1:53 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದಿಂದಾಗಿ ಶ್ರೀಲಂಕಾದಲ್ಲಿ ಭಾರತೀಯ ಮೀನುಗಾರರ ಬಂಧನ’: ಜೈಶಂಕರ್

27/06/2025 1:41 PM
State News
KARNATAKA

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

By kannadanewsnow5727/06/2025 1:53 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು…

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

BIG NEWS : ದ್ವೇಷ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್

27/06/2025 1:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.