BIGG NEWS: ಚಿಕ್ಕಬಳ್ಳಾಪುರದಲ್ಲಿ ಹರ್ ಘರ್ ತಿರಂಗಾ ಅಭಿಯಾನ; 2,500 ಅಡಿ ಉದ್ದದ ರಾಷ್ಟ್ರಧ್ವಜದ ಜೊತೆಗೆ ಸಚಿವ ಸುಧಾಕರ್‌

ಚಿಕ್ಕಬಳ್ಳಾಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ 2,500 ಅಡಿ ಉದ್ದದ ತಿರಂಗಾ ಯಾತ್ರೆ ನಡೆಸಲಾಯಿತು. BIGG NEWS: ಕೊಪ್ಪಳದಲ್ಲಿ ́ನಿಲ್ಲದʼ ಮಳೆಯ ಆರ್ಭಟ; ಒಂದು ವಾರದಿಂದ ನಡುಗಡ್ಡೆಯಲ್ಲಿ ಸಿಲುಕಿರುವ 120 ಕುರಿಗಳು; ಎನ್​ಡಿಆರ್​ಎಫ್ ನಿಂದ ಶೋಧಕಾರ್ಯ ಜಿಲ್ಲಾಡಳಿತ ವತಿಯಿಂದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ 2,500 ಅಡಿ ಉದ್ದದ ತ್ರಿವರ್ಣ … Continue reading BIGG NEWS: ಚಿಕ್ಕಬಳ್ಳಾಪುರದಲ್ಲಿ ಹರ್ ಘರ್ ತಿರಂಗಾ ಅಭಿಯಾನ; 2,500 ಅಡಿ ಉದ್ದದ ರಾಷ್ಟ್ರಧ್ವಜದ ಜೊತೆಗೆ ಸಚಿವ ಸುಧಾಕರ್‌