BIGG NEWS: ಸಿಲಿಕಾನ್‌ ಸಿಟಿಯ ರಸ್ತೆಗಳಲ್ಲಿ ‘ ಹರ್ ಘರ್ ತಿರಂಗಾ’; ಪೀಣ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಂದ ರಾಷ್ಟ್ರಧ್ವಜ ಹಿಡಿದು ಪಥಸಂಚಲನ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯದಲ್ಲೂ ಸಕಲ ಕ್ರಮ ಕೈಗೊಳ್ಳಲಾಗಿದೆ. BREAKING NEWS: ಮತ್ತಷ್ಟು ಬಿಗಡಾಯಿಸಿದ ಹಾಸ್ಯನಟ ರಾಜು ಶ್ರೀವಾಸ್ತವ್ ಆರೋಗ್ಯ; ಕುಟುಂಬದಿಂದ ಹೊರಬಿತ್ತು ಅಧಿಕೃತ ಮಾಹಿತಿ ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ, ಸರ್ಕಾರಿ, ಖಾಸಗಿ ಕಟ್ಟಡಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಬೆಂಗಳೂರಿನಲ್ಲೂ ಇಂದಿನಿಂದ … Continue reading BIGG NEWS: ಸಿಲಿಕಾನ್‌ ಸಿಟಿಯ ರಸ್ತೆಗಳಲ್ಲಿ ‘ ಹರ್ ಘರ್ ತಿರಂಗಾ’; ಪೀಣ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಂದ ರಾಷ್ಟ್ರಧ್ವಜ ಹಿಡಿದು ಪಥಸಂಚಲನ