ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವಿರೋಧ ಆಯ್ಕೆ | Harivansh Narayan Singh
ನವದೆಹಲಿ: ರಾಜ್ಯಸಭಾ ಸದಸ್ಯ ಹರಿವಂಶ್ ನಾರಾಯಣ್ ಸಿಂಗ್ ಅವರು ಸತತ ಮೂರನೇ ಬಾರಿಗೆ ರಾಜ್ಯಸಭೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷಗಳು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಈ ಆಯ್ಕೆ ಸುಗಮವಾಗಿ ನಡೆದಿದೆ. ಹಿನ್ನೆಲೆ: ಕಳೆದ ಏಪ್ರಿಲ್ 9 ರಂದು ಹರಿವಂಶ್ ಅವರ ಅಧಿಕಾರ ಅವಧಿ ಮುಗಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ರಾಜ್ಯಸಭೆ ಅಧ್ಯಕ್ಷರಾದ ಸಿ.ಪಿ. ರಾಧಾಕೃಷ್ಣನ್ ಅವರು ಕಾರ್ಯವಿಧಾನ ಮತ್ತು ವ್ಯವಹಾರ ನಡವಳಿಕೆಯ ನಿಯಮ 7 ರ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಗುರುವಾರ … Continue reading ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವಿರೋಧ ಆಯ್ಕೆ | Harivansh Narayan Singh
Copy and paste this URL into your WordPress site to embed
Copy and paste this code into your site to embed