BIG NEWS: ಗುಜರಾತ್ ಚುನಾವಣೆಯ ಎಎಪಿ ಅಭ್ಯರ್ಥಿ ಕುಟುಂಬ ಸಮೇತ ನಾಪತ್ತೆ: ಆತಂಕ ವ್ಯಕ್ತಪಡಿಸಿದ ಕೇಜ್ರಿವಾಲ್

ಗುಜರಾತ್ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನವೆಂಬರ್ 11 ರಂದು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯೊಬ್ಬರನ್ನು ಅಪಹರಿಸಲಾಗಿದೆ ಎಂದು ಹೇಳಿದ್ದಾರೆ. ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಪ್ ಅಭ್ಯರ್ಥಿ ಕಾಂಚನ್ ಜರಿವಾಲ್ ತಮ್ಮ ಕುಟುಂಬ ಸಮೇತ ನಾಪತ್ತೆಯಾಗಿದ್ದಾರೆ. ಬಿಜೆಪಿ ಅವರ ನಾಮಪತ್ರವನ್ನು ತಿರಸ್ಕರಿಸಲು ಪ್ರಯತ್ನಿಸಿತು. ಆದರೂ ಅವರು ನಾಮಪತ್ರವನ್ನು ಸ್ವೀಕರಿಸಿದ್ದರು. ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಇದೀಗ ಅವರು ನಾಪತ್ತೆಯಾಗಿದ್ದಾರೆ. ಜರಿವಾಲ್ ಅವರನ್ನು ಕಿಡ್ನಾಪ್ ಮಾಡಲಾಗಿದೆಯೇ ಎಂದು ಕೇಜ್ರಿವಾಲ್ ಆತಂಕ … Continue reading BIG NEWS: ಗುಜರಾತ್ ಚುನಾವಣೆಯ ಎಎಪಿ ಅಭ್ಯರ್ಥಿ ಕುಟುಂಬ ಸಮೇತ ನಾಪತ್ತೆ: ಆತಂಕ ವ್ಯಕ್ತಪಡಿಸಿದ ಕೇಜ್ರಿವಾಲ್