Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು, ಯಾರನ್ನೂ ಉಳಿಸಲು ಯಾವುದೇ ಅವಕಾಶವಿರಲಿಲ್ಲ’ ; ಅಮಿತ್ ಶಾ

12/06/2025 9:58 PM

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ?: ಸುರ್ಜೇವಾಲಾ
KARNATAKA

ಕರ್ನಾಟಕ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ?: ಸುರ್ಜೇವಾಲಾ

By kannadanewsnow0911/06/2025 7:10 PM

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿ ನಾಯಕರ ಮೇಲಿನ ಬಿಜೆಪಿ ದ್ವೇಷವು ಎಷ್ಟು ಕ್ರೂರವಾಗಿದೆ ಎಂದರೆ, ನ್ಯಾಯದ ಪ್ರಜ್ಞೆಯೇ ಅವರಿಗೆ ಕಳೆದು ಹೋಗಿದೆ ಅನ್ನಿಸುತ್ತೆ ಎಂಬುದಾಗಿ ಕಾಂಗ್ರೆಸ್ ನ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಡವರು, ರೈತರು, ಮಧ್ಯಮವರ್ಗದವರೂ ಸೇರಿದಂತೆ ಎಲ್ಲಾ ವರ್ಗದ ಏಳಿಗೆಗಾಗಿ ದುಡಿಯುತ್ತಿರುವ ಕಾಂಗ್ರೆಸ್‌ ಸರ್ಕಾರದ ಜನಪರ ಆಡಳಿತಕ್ಕೆ ಮಸಿ ಬಳಿಯಲು ಬಿಜೆಪಿ ವಾಮ ಮಾರ್ಗಗಳನ್ನು ಅನುಸರಿಸುವ ದುಷ್ಟ ಪ್ರಯತ್ನಕ್ಕೆ ಕೈ ಹಾಕಿದೆ. ಇದಕ್ಕಾಗಿ ಕಾಂಗ್ರೆಸ್‌ನ ಪರಿಶಿಷ್ಟ ಪಂಗಡದ ಸಂಸದ ತುಕಾರಾಂ, ಪರಿಶಿಷ್ಟ ಪಂಗಡದ ಶಾಸಕರಾದ ನಾಗೇಂದ್ರ, ಕಂಪ್ಲಿ ಗಣೇಶ್ ಮತ್ತು ಶ್ರೀನಿವಾಸ್, ಜೊತೆಗೆ ಶಾಸಕ ಭರತ್ ರೆಡ್ಡಿ ಅವರ ಮೇಲೆ ಇಡಿ ದಾಳಿ ನಡೆಸಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ, ಬಿಜೆಪಿಯ ಕೈಗೊಂಬೆ ED, ಈಗ ಕಾಂಗ್ರೆಸ್ ಶಾಸಕರ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ, ಬಿಜೆಪಿ ಇದೇ ದುರುದ್ದೇಶಪೂರಿತ ED ಯಂತ್ರವನ್ನು ಬಳಸಿ ಒಬಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಮಣ್ಣಿನ ಮಗ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೂ ಇದೇ ರೀತಿಯ ದಾಳಿಗೆ ಸಂಚು ನಡೆಸಿತ್ತು. ನಂತರ, ದಲಿತ ನಾಯಕ ಮತ್ತು ಗೃಹ ಸಚಿವ ಡಾ. ಪರಮೇಶ್ವರ್ ಅವರ ಮೇಲೂ ED ದಾಳಿಗಳನ್ನು ನಡೆಸಿತು, ಈಗ ಪರಿಶಿಷ್ಟ ಪಂಗಡದ ಸಂಸದರು ಮತ್ತು ಶಾಸಕರ ಮೇಲೆ ದಾಳಿ ಮಾಡಲಾಗುತ್ತಿದೆ ಎಂಬುದಾಗಿ ಆರೋಪಿಸಿದ್ದಾರೆ.

ದ್ವೇಷ ರಾಜಕೀಯ ಅನ್ನೋದು ಬಿಜೆಪಿಯ ನರನಾಡಿಯಲ್ಲೂ ಹರಿದಾಡುತ್ತಿದೆ ಅನ್ನಿಸುತ್ತೆ, ಅದಕ್ಕಾಗಿ ಕೇವಲ ರಾಜಕೀಯ ದ್ವೇಷದಿಂದ ವಿರೋಧ ಪಕ್ಷದ ನಾಯಕರ ಮೇಲೆ ದಾಳಿ ಮಾಡಲು ಸರ್ಕಾರಿ ಏಜೆನ್ಸಿಗಳನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಆದರೆ ಇವರ ಇಡಿ ದಾಳಿ ಕೇವಲ ರಾಜಕೀಯ ಪ್ರೇರಿತ ಅನ್ನೋದು ಕನ್ನಡಿಯಲ್ಲಿ ಕಂಡಷ್ಟೇ ಸತ್ಯ, ಕಳೆದ 10 ವರ್ಷಗಳಲ್ಲಿ ರಾಜಕೀಯ ಪ್ರೇರಿತ 193 ಇಡಿ ಕೇಸ್‌ ಗಳು ದಾಖಲಾಗಿವೆ. ಆದರೆ ಶಿಕ್ಷೆ ದೊರಕಿರುವುದು ಮಾತ್ರ ಎರಡೇ ಎರಡು ಪ್ರಕರಣಗಳಲ್ಲಿ. ಅಂದರೆ ಇವರು ಗೊಂಬೆಯಾಟದ ಇಡಿಯನ್ನು ಬಳಸುತ್ತಿರುವುದು ವಿರೋಧ ಪಕ್ಷಗಳನ್ನು ಹೆದರಿಸಲು ಮತ್ತು ಹಣಿಯಲು ಅಷ್ಟೇ ಎಂದಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ ಇಟ್ಟಂತೆ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಷ್ಟೇ ದುಷ್ಟಪ್ರಯತ್ನಗಳಿಗೆ ಕೈ ಹಾಕಿದರೂ ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನಾಗಲಿ ಅಥವಾ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗಲಿ ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ?

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿ ನಾಯಕರ ಮೇಲಿನ ಬಿಜೆಪಿ ದ್ವೇಷವು ಎಷ್ಟು ಕ್ರೂರವಾಗಿದೆ ಎಂದರೆ, ನ್ಯಾಯದ ಪ್ರಜ್ಞೆಯೇ ಅವರಿಗೆ ಕಳೆದು ಹೋಗಿದೆ ಅನ್ನಿಸುತ್ತೆ…

ಬಡವರು, ರೈತರು, ಮಧ್ಯಮವರ್ಗದವರೂ ಸೇರಿದಂತೆ ಎಲ್ಲಾ ವರ್ಗದ…

— Randeep Singh Surjewala (@rssurjewala) June 11, 2025

BREAKING: UPSC CSE ಪ್ರಿಲಿಮ್ಸ್ 2025ರ ಫಲಿತಾಂಶ ಪ್ರಕಟ | UPSC CSE Prelims 2025 result

BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ

Share. Facebook Twitter LinkedIn WhatsApp Email

Related Posts

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM1 Min Read

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM1 Min Read

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM1 Min Read
Recent News

‘ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು, ಯಾರನ್ನೂ ಉಳಿಸಲು ಯಾವುದೇ ಅವಕಾಶವಿರಲಿಲ್ಲ’ ; ಅಮಿತ್ ಶಾ

12/06/2025 9:58 PM

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM
State News
KARNATAKA

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

By kannadanewsnow0912/06/2025 9:39 PM KARNATAKA 1 Min Read

ಬೆಂಗಳೂರು: ಕೆ‌ಎಸ್ ಆರ್ ಟಿ ಸಿ ಚಾಲಕ-ಕಂ-ನಿರ್ವಾಹಕ 2000 ಹುದ್ದೆಗಳ‌ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಮತ್ತು Cut off ಅಂಕಗಳ…

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.