Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ದರೋಡೆ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್

22/11/2025 5:50 PM

ದಾವಣಗೆರೆಯಲ್ಲಿ ಎಸ್ ಟಿಪಿಐ ಸ್ಥಾಪನೆ; ಭೂಮಂಜೂರಾತಿ ಆದೇಶ ಪ್ರತಿ ಹಸ್ತಾಂತರ

22/11/2025 5:36 PM

ದುಬೈನಲ್ಲಿ ಪತನಗೊಂಡ ‘ತೇಜಸ್ ಜೆಟ್’ನ ಬೆಲೆ ಎಷ್ಟು ಗೊತ್ತಾ.? ವಿಮೆ ಇದ್ಯಾ.? Tejas Fighter Jet Price

22/11/2025 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ನಾಳೆ ಓಪನ್ : ಭಕ್ತರಿಗೆ `ವಸ್ತ್ರ ಸಂಹಿತೆ’ ಜಾರಿ |Hasanambe Temple
KARNATAKA

ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ನಾಳೆ ಓಪನ್ : ಭಕ್ತರಿಗೆ `ವಸ್ತ್ರ ಸಂಹಿತೆ’ ಜಾರಿ |Hasanambe Temple

By kannadanewsnow5708/10/2025 6:44 AM

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆದಿದ್ದು, ನಾಳೆ ದೇವಾಲಯದ ಬಾಗಿಲು ತೆರೆಯಲಿದೆ. ಸಾರ್ವಜನಿಕರಿಗೆ ಶುಕ್ರವಾರದಿಂದ (ಅ. 10) ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶ್ರೀ ಹಾಸನಾಂಬ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಸದರಿ ದೇವಾಲಯದಲ್ಲಿ ಪ್ರತೀ ವರ್ಷ ಶ್ರೀ ಹಾಸನಾಂಬ ದೇವಿಯ ಜಾತ್ರೋತ್ಸವ ಕಾರ್ಯಕ್ರಮವು ಅಭೂತಪೂರ್ವವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದೆ. ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು, ಈ ಬಗ್ಗೆ ದಿನಾಂಕ:19.09.2025 ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ನಿರ್ಣಯವಾಗಿರುತ್ತದೆ.

ಆದ್ದರಿಂದ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58 ರಂತೆ ಹಾಸನ ಜಿಲ್ಲೆ ಹಾಸನ ಟೌನ್ ಶ್ರೀ ಹಾಸನಾಂಬ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ದೇವಾಲಯದ ಗರ್ಭಗುಡಿಗೆ ಪ್ರವೇಶಿಸಲು ಪುರುಷರು ಪಂಚೆ, ದೋತಿಯಂತಹ ಅಥವಾ ಪೈಜಾಮದಂತಹ ಹಾಗೂ ಮಹಿಳೆಯರು ಸೀರೆ ಮತ್ತು ಚೂಡಿದಾರದಂತಹ ಸಾಂಪ್ರದಾಯಿಕ ಉಡುಗೆಗಳಲ್ಲಿ ಮಾತ್ರ ಅವಕಾಶ ಕಲ್ಪಿಸುವುದು. ಯಾವುದೇ ರೀತಿಯ ಕರ್ತವ್ಯ ನಿರತ ಸಿಬ್ಬಂದಿಗಳು ಸಮವಸ್ತ್ರ, ಸಹಿತವಾಗಿ ಗರ್ಭಗುಡಿ ಪ್ರವೇಶಿಸಲು ಅವಕಾಶವಿರುವುದಿಲ್ಲ.

ಜನದಟ್ಟಣೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವ ಉದ್ದೇಶದಿಂದ ಶಿಷ್ಟಾಚಾರ ದರ್ಶನದ ಸಮಯದಲ್ಲಿ ಮಾತ್ರ ಈ ಹಿಂದಿನAತೆ ಶಿಷ್ಟಾಚಾರದಂತೆ ಗರ್ಭಗುಡಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದು, ಉಳಿದ ಸಮಯದಲ್ಲಿ ಜಿಲ್ಲಾಧಿಕಾರಿಗಳು ಅಥವಾ ದೇವಾಲಯದ ಆಡಳಿತಾಧಿಕಾರಿಯವರು ಲಿಖಿತ ಅನುಮತಿ ನೀಡಿದಲ್ಲಿ ಮಾತ್ರ ಗರ್ಭಗುಡಿಗೆ ಪ್ರವೇಶಿಸಲು ನಿಯಮಾನುಸಾರ ಅವಕಾಶ ನೀಡಲು ಸೂಚಿಸಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.

ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸದಲ್ಲಿ ನಿಯೋಜಿತಗೊಂಡ ಕರ್ತವ್ಯ ನಿರತ ಸಿಬ್ಬಂದಿಗಳು ಮಾನ್ಯ ಆಯುಕ್ತರ ಆದೇಶದಂತೆ ಕ್ರಮವಹಿಸಲು ಸೂಚಿಸಿದ್ದು ಹಾಗೂ ಇಲಾಖಾ ಮುಖ್ಯಸ್ಥರು ನಿಯೋಜಿತ ಸಿಬ್ಬಂದಿಗಳಿಗೆ ಈ ಕುರಿತು ಮಾಹಿತಿ ನೀಡಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಲತಾ ಕುಮಾರಿ ಅವರು ಆದೇಶಿಸಿದ್ದಾರೆ.

Hasanambe Temple opens tomorrow: Dress code imposed for devotees | Hasanambe Temple which offers darshan once a year
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ದರೋಡೆ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್

22/11/2025 5:50 PM1 Min Read

ದಾವಣಗೆರೆಯಲ್ಲಿ ಎಸ್ ಟಿಪಿಐ ಸ್ಥಾಪನೆ; ಭೂಮಂಜೂರಾತಿ ಆದೇಶ ಪ್ರತಿ ಹಸ್ತಾಂತರ

22/11/2025 5:36 PM1 Min Read

ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

22/11/2025 5:19 PM2 Mins Read
Recent News

BREAKING: ಬೆಂಗಳೂರು ದರೋಡೆ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್

22/11/2025 5:50 PM

ದಾವಣಗೆರೆಯಲ್ಲಿ ಎಸ್ ಟಿಪಿಐ ಸ್ಥಾಪನೆ; ಭೂಮಂಜೂರಾತಿ ಆದೇಶ ಪ್ರತಿ ಹಸ್ತಾಂತರ

22/11/2025 5:36 PM

ದುಬೈನಲ್ಲಿ ಪತನಗೊಂಡ ‘ತೇಜಸ್ ಜೆಟ್’ನ ಬೆಲೆ ಎಷ್ಟು ಗೊತ್ತಾ.? ವಿಮೆ ಇದ್ಯಾ.? Tejas Fighter Jet Price

22/11/2025 5:24 PM

ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

22/11/2025 5:19 PM
State News
KARNATAKA

BREAKING: ಬೆಂಗಳೂರು ದರೋಡೆ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್

By kannadanewsnow0922/11/2025 5:50 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಎಟಿಎಂ…

ದಾವಣಗೆರೆಯಲ್ಲಿ ಎಸ್ ಟಿಪಿಐ ಸ್ಥಾಪನೆ; ಭೂಮಂಜೂರಾತಿ ಆದೇಶ ಪ್ರತಿ ಹಸ್ತಾಂತರ

22/11/2025 5:36 PM

ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

22/11/2025 5:19 PM

ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್

22/11/2025 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.