ಹಾಸನ ಗಣೇಶ ಮೆರವಣಿಗೆ ದುರಂತ: ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಜೆಡಿಎಸ್
ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ. ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು. ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 … Continue reading ಹಾಸನ ಗಣೇಶ ಮೆರವಣಿಗೆ ದುರಂತ: ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಜೆಡಿಎಸ್
Copy and paste this URL into your WordPress site to embed
Copy and paste this code into your site to embed