BREAKING: ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ‘ದೇವಪ್ರಕಾಶ್ ಮಧುಕರ್’ಗೆ 14 ದಿನಗಳ ನ್ಯಾಯಾಂಗ ಬಂಧನ | Hathras Stampede

ಉತ್ತರ ಪ್ರದೇಶ: ಇಲ್ಲಿನ ಹತ್ರಾಸ್ ನಲ್ಲಿ ಸತ್ಸಂಗ ಕಾರ್ಯಕ್ರಮದ ವೇಳೆ ಉಂಟಾದಂತ ಕಾಲ್ತುಳಿದಲ್ಲಿ 121 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ನನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 121 ಜನರ ಸಾವಿಗೆ ಕಾರಣವಾದ ‘ಸತ್ಸಂಗ’ (ಧಾರ್ಮಿಕ ಪ್ರಾರ್ಥನಾ ಸಭೆ) ಯ ಮುಖ್ಯ ಸಂಘಟಕ ಮಧುಕರ್. ಸ್ವಯಂ ಘೋಷಿತ ದೇವಮಾನವ ಸೂರಜ್ಪಾಲ್ ಸಿಂಗ್ ಅಲಿಯಾಸ್ ‘ಭೋಲೆ ಬಾಬಾ’ ಹತ್ರಾಸ್ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ ಮತ್ತು ಗೊಂದಲವನ್ನು ಸೃಷ್ಟಿಸಿದವರನ್ನು ಬಿಡುವುದಿಲ್ಲ … Continue reading BREAKING: ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ‘ದೇವಪ್ರಕಾಶ್ ಮಧುಕರ್’ಗೆ 14 ದಿನಗಳ ನ್ಯಾಯಾಂಗ ಬಂಧನ | Hathras Stampede