Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾವೇರಿಯಲ್ಲಿ ಅಪಘಾತ ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ನಟ ಶಿವಣ್ಣ ದಂಪತಿ
KARNATAKA

ಹಾವೇರಿಯಲ್ಲಿ ಅಪಘಾತ ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ನಟ ಶಿವಣ್ಣ ದಂಪತಿ

By kannadanewsnow0508/07/2024 4:31 PM

ಶಿವಮೊಗ್ಗ : ಇತ್ತೀಚಿಗೆ ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಮ್ಮೆಹಟ್ಟಿಯ 13 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಟ ಶಿವರಾಜಕುಮಾರ್ ಪತ್ನಿ ಗೀತಾ ಮೃತ ಕುಟುಂಬಸ್ಥರಿಗೆ ಭೇಟಿ ನೀಡಿ ಸಾಂತ್ವನ ಹೇಳಿ 1 ಲಕ್ಷ ರೂಪಾಯಿ ಪರಿಹಾರ ನೀಡಿದರು.

ಹೌದು ಅಪಘಾತದಲ್ಲಿ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದ 13 ಜನರ ಕುಟುಂಬಗಳಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ದಂಪತಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪ್ರತಿ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಈ ಕುಟುಂಬದವರಿಗೆ ನೋವು ಸಹಿಸುವ ಶಕ್ತಿಯನ್ನು ದೇವರ ನೀಡಲಿ ಎಂದು ಶಿವರಾಜ್​ಕುಮಾರ್​-ಗೀತಾ ದಂಪತಿ ಪ್ರಾರ್ಥಿಸಿದ್ದಾರೆ.

ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಶಿವರಾಜಕುಮಾರ, ಸಹಾಯ ಮಾಡುವುದು ಸುಲಭ. ಆದರೆ ಈ ಕುಟುಂಬದವರಿಗೆ ಸಮಾಧಾನ ಮಾಡುವುದು ಹೇಗೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಗ್ರಾಮಸ್ಥರೆಲ್ಲ ಒಂದಾಗಿ ಇರುವುದೇ ದೊಡ್ಡ ವಿಷಯ. ಕುಟುಂಬದವರಿಗೆ ಆದ ನಷ್ಟ ಪ್ರತಿದಿನವೂ ಕಾಡುತ್ತಾ ಇರುತ್ತದೆ. ನೋವನ್ನು ಸಹಿಸುವ ಶಕ್ತಿ ಆ ದೇವರು ನೀಡಲಿ ಅಂತ ಕೇಳಿಕೊಳ್ಳುತ್ತೇನೆ. ಇಲ್ಲಿಗೆ ಬಂದು ನೋಡಿದಾಗ ಬಹಳ ಬೇಸರ ಆಯಿತು. ಇಂಥ ಘಟನೆ ಆಗಬಾರದಾಯಿತು. ನಮ್ಮ ಕೈಯಲ್ಲಿ ಆದ ಸಹಾಯ ಮಾಡಿದ್ದೇವೆ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಬಳಿಕ ಗೀತಾ ಶಿವರಾಜ್​ಕುಮಾರ್​ ಅವರು ಮಾತನಾಡಿ. ಈ ದುರ್ಘಟನೆ ನಡೆದಾಗಿನಿಂದ ಇಲ್ಲಿಗೆ ಬರುವ ಧೈರ್ಯ ಮಾಡಲು ನನಗೆ ತುಂಬ ಕಷ್ಟ ಆಯಿತು. 13 ಜನರ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರೇ ನೀಡಬೇಕು. ಅವರಿಗೆ ಆಗಿರುವ ನಷ್ಟವನ್ನು ನಾವು ಯಾರೂ ಕೂಡ ತುಂಬಲು ಸಾಧ್ಯವಿಲ್ಲ. ಅವರ ನೆರವಿಗೆ ಬರಲು ನಮಗೆ ಅವಕಾಶ ಇದೆ ಅಷ್ಟೇ. ನಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ಗೀತಾ ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM1 Min Read

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM2 Mins Read
Recent News

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

09/03/2026 6:24 AM

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM
State News
KARNATAKA

ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ : CM ಸಿದ್ದರಾಮಯ್ಯಗೆ ಪೋಷಕರ ಮನವಿ

By kannadanewsnow5709/03/2026 6:24 AM KARNATAKA 1 Min Read

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ನಿಗದಿಪಡಿಸಲಾದ ಕನಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿ ಪೋಷಕರ ನಿಯೋಗವು ಮುಖ್ಯಮಂತ್ರಿ…

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

09/03/2026 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.