ಹಾವೇರಿಯಲ್ಲಿ ಅಪಘಾತ ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ನಟ ಶಿವಣ್ಣ ದಂಪತಿ

ಶಿವಮೊಗ್ಗ : ಇತ್ತೀಚಿಗೆ ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಮ್ಮೆಹಟ್ಟಿಯ 13 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಟ ಶಿವರಾಜಕುಮಾರ್ ಪತ್ನಿ ಗೀತಾ ಮೃತ ಕುಟುಂಬಸ್ಥರಿಗೆ ಭೇಟಿ ನೀಡಿ ಸಾಂತ್ವನ ಹೇಳಿ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ಹೌದು ಅಪಘಾತದಲ್ಲಿ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದ 13 ಜನರ ಕುಟುಂಬಗಳಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ದಂಪತಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪ್ರತಿ ಕುಟುಂಬಕ್ಕೆ ತಲಾ ಒಂದು ಲಕ್ಷ … Continue reading ಹಾವೇರಿಯಲ್ಲಿ ಅಪಘಾತ ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ನಟ ಶಿವಣ್ಣ ದಂಪತಿ