ಮನೆ ಮಂಜೂರು ಮಾಡಲು 20 ಸಾವಿರ ಲಂಚ : ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ‘PDO’

ಹಾವೇರಿ : ಮನೆ ಮಂಜೂರು ಮಾಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ (Karnataka Lokayukta) ಬಲೆಗೆ ಬಿದ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ ಈರಣ್ಣ ಗಾಣಿಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುನವಳ್ಳಿ ಗ್ರಾಮದ ಸಂಗಪ್ಪ ಕಿವುಡನ ಎಂಬುವವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಮನೆ ಹಾನಿಗೆ ಪರಿಹಾರ ನೀಡುವಂತೆ ಸಂಗಪ್ಪ ಅರ್ಜಿ ಸಲ್ಲಿಸಿದ್ದರು. ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು … Continue reading ಮನೆ ಮಂಜೂರು ಮಾಡಲು 20 ಸಾವಿರ ಲಂಚ : ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ‘PDO’