Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೈಕುಲುಕಲು ಇಷ್ಟವಿಲ್ಲ, ಆದರೆ ಪ್ರೀತಿಯ ಅಪ್ಪುಗೆಗೆ ಅಡ್ಡಿಯಿಲ್ಲ! ರೋಹಿತ್ ಶರ್ಮಾ ಮತ್ತು ಪಾಕ್ ದಿಗ್ಗಜನ ವಿಡಿಯೋ ವೈರಲ್ | Watch video

16/02/2026 10:21 AM

BIG NEWS : ಹಾಸನ ಸೈಟ್ ವಿವಾದ : ನಟ ಯಶ್ ತಾಯಿಗೆ ಕಾನೂನು ಹೋರಾಟದಲ್ಲಿ ಮುನ್ನಡೆ

16/02/2026 10:21 AM

ಸಾರ್ವಜನಿಕರೇ ಎಚ್ಚರ : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

16/02/2026 10:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು
KARNATAKA

Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು

By kannadanewsnow0910/02/2025 2:15 PM

ಹಾವೇರಿ: ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ವ್ಯಕ್ತಿಯೊಬ್ಬರನ್ನು ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿ, ಶವವನ್ನು ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದಾರೆ. ಕುಟುಂಬಸ್ಥರು ಕಣ್ಣೀರು ಹಾಕುತ್ತಲೇ ಆಸ್ಪತ್ರೆಯಿಂದ ಊರಿಗೆ ಕರೆದೊಯ್ಯುವಾಗ ಡಾಬಾ ಬಂತು ನೋಡು ಊಟ ಮಾಡ್ತೀಯ ಎಂದಿದ್ದೇ ತಡ ವ್ಯಕ್ತಿ ಊಸಿರಾಡಿದಂತ ವಿಚಿತ್ರ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಬಂಕಾಪುರದಲ್ಲೇ ಇಂತದ್ದೊಂದು ವಿಚಿತ್ರ ಘಟನೆ ನಡೆದಿರೋದು. ಬಂಕಾಪುರದ ಬಿಷ್ಟಪ್ಪ ಗುಡಿಮನಿ(45) ಅವರು ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬಿಳಿ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಟಿಸಿ, ಊರಿಗೆ ಶವ ಕೊಂಡೊಯ್ಯುವಂತೆ ಸೂಚಿಸಿದ್ದರು.

ವೈದ್ಯರ ಸೂಚನೆಯಿಂದ ಬಂಕಾಪುರ ಗ್ರಾಮಕ್ಕೆ ಮೃತ ಬಿಷ್ಟಪ್ಪ ಗುಡಿಮನಿಯ ಶವವನ್ನು ಕರೆ ತರುತ್ತಿದ್ದಂತ ವೇಳೆಯಲ್ಲಿ ಕುಟುಂಬಸ್ಥರು ಡಾಬಾ ಬಂತು ನೋಡು, ಊಟ ಮಾಡುತ್ತೀಯಾ ಅಂತ ಕಣ್ಣೀರಿಡುತ್ತಲೇ ಕೇಳಿದ್ದಾರೆ. ಈ ವೇಳೆಯಲ್ಲಿ ಮೃತ ಬಿಷ್ಟಪ್ಪ ಗುಡಿಮನಿ ಉಸಿರಾಡಿದ್ದಾನೆ. ಈ ಘಟನೆಯಿಂದ ಕುಟುಂಬಸ್ಥರೇ ಕಕ್ಕಾಬಿಕ್ಕಿಯಾಗಿದ್ದಾರೆ.

ಕೂಡಲೇ ಬಿಷ್ಟಪ್ಪ ಗುಡಿಮನಿಗೆ ಶಿಗ್ಗಾಂವಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿಕೊಂಡು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅತ್ತ ಬಿಷ್ಟಪ್ಪ ಗುಡಿಮನಿ ಸಾವನ್ನಪ್ಪಿದ್ದಾಗಿ ಊರಿನಲ್ಲಿ ಬ್ಯಾನರ್ ಹಾಕಿದ್ದವರು ಕೂಡ ಸತ್ತು, ಬದುಕಿದಂತ ವಿಚಾರ ಕೇಳಿ ಶಾಕ್ ಆಗಿದ್ದಾರೆ.

ಬೆಂಗಳೂರು ಜನತೆ ಗಮನಕ್ಕೆ: ಫೆ.11ರ ನಾಳೆ, 12ರ ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : ಜಮೀನು ವಿಚಾರಕ್ಕೆ ಸೋದರರ ಮಧ್ಯ ಗಲಾಟೆ : ವ್ಯಕ್ತಿಯ ಎದೆಗೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ!

Share. Facebook Twitter LinkedIn WhatsApp Email

Related Posts

BIG NEWS : ಹಾಸನ ಸೈಟ್ ವಿವಾದ : ನಟ ಯಶ್ ತಾಯಿಗೆ ಕಾನೂನು ಹೋರಾಟದಲ್ಲಿ ಮುನ್ನಡೆ

16/02/2026 10:21 AM1 Min Read

ಸಾರ್ವಜನಿಕರೇ ಎಚ್ಚರ : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

16/02/2026 10:19 AM2 Mins Read

BREAKING : ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಯೆ ನಡೆದಿಲ್ಲ : ಬಂಧಿತ ಎಲ್ಲಾ ಆರೋಪಿಗಳ ಬಿಡುಗಡೆಗೆ ಕೋರ್ಟ್ ಆದೇಶ

16/02/2026 10:16 AM1 Min Read
Recent News

ಕೈಕುಲುಕಲು ಇಷ್ಟವಿಲ್ಲ, ಆದರೆ ಪ್ರೀತಿಯ ಅಪ್ಪುಗೆಗೆ ಅಡ್ಡಿಯಿಲ್ಲ! ರೋಹಿತ್ ಶರ್ಮಾ ಮತ್ತು ಪಾಕ್ ದಿಗ್ಗಜನ ವಿಡಿಯೋ ವೈರಲ್ | Watch video

16/02/2026 10:21 AM

BIG NEWS : ಹಾಸನ ಸೈಟ್ ವಿವಾದ : ನಟ ಯಶ್ ತಾಯಿಗೆ ಕಾನೂನು ಹೋರಾಟದಲ್ಲಿ ಮುನ್ನಡೆ

16/02/2026 10:21 AM

ಸಾರ್ವಜನಿಕರೇ ಎಚ್ಚರ : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

16/02/2026 10:19 AM

BREAKING : ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಯೆ ನಡೆದಿಲ್ಲ : ಬಂಧಿತ ಎಲ್ಲಾ ಆರೋಪಿಗಳ ಬಿಡುಗಡೆಗೆ ಕೋರ್ಟ್ ಆದೇಶ

16/02/2026 10:16 AM
State News
KARNATAKA

BIG NEWS : ಹಾಸನ ಸೈಟ್ ವಿವಾದ : ನಟ ಯಶ್ ತಾಯಿಗೆ ಕಾನೂನು ಹೋರಾಟದಲ್ಲಿ ಮುನ್ನಡೆ

By kannadanewsnow0516/02/2026 10:21 AM KARNATAKA 1 Min Read

ಹಾಸನ : ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಪಟ್ಟಂತೆ ನಟ ಯಶ್ ತಾಯಿ ಅವರಿಗೆ ಕಾನೂನು ಹೋರಾಟದಲ್ಲಿ ಮುನ್ನಡೆ ಸಿಕ್ಕಿದೆ. ಪ್ರತಿವಾದಿ…

ಸಾರ್ವಜನಿಕರೇ ಎಚ್ಚರ : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

16/02/2026 10:19 AM

BREAKING : ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಯೆ ನಡೆದಿಲ್ಲ : ಬಂಧಿತ ಎಲ್ಲಾ ಆರೋಪಿಗಳ ಬಿಡುಗಡೆಗೆ ಕೋರ್ಟ್ ಆದೇಶ

16/02/2026 10:16 AM

BREAKING : ರಾಜ್ಯದಲ್ಲಿ ಮತ್ತೋರ್ವ ‘SSLC’ ವಿದ್ಯಾರ್ಥಿ ಆತ್ಮಹತ್ಯೆ : ಚಿತ್ರದುರ್ಗದ ವಸತಿ ಶಾಲೆಯ ಕಟ್ಟಡದಿಂದ ಜಿಗಿದು ಸೂಸೈಡ್.!

16/02/2026 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.