ಹಾವೇರಿ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಭಾಷಣದಲ್ಲೇ ‘ಡಬಲ್ ಎಂಜಿನ್ ಸರ್ಕಾರ’ ಟೀಕಿಸಿದ ‘ಸಾಹಿತಿ ದೊಡ್ಡರಂಗೇಗೌಡ’

ಹಾವೇರಿ: ಇಂದಿನಿಂದ ಹಾವೇರಿಯಲ್ಲಿ ಮೂರು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಅಕ್ಷರ ಜಾತ್ರೆಯೇ ನಡೆಯಲಿದೆ. ಇಂದು ಆರಂಭಗೊಂಡಂತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿಯೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಸಾಹಿತಿ ದೊಡ್ಡರಂಗೇಗೌಡರು ವಾಗ್ಧಾಳಿ ನಡೆಸಿದರು. ಹಾವೇರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣದಲ್ಲಿ ಮಾತನಾಡಿದಂತ ಅವರು, ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ಮಾನ ದೊರೆತರೂ, ಇತರೇ ಭಾಷೆಗಳಿಗೆ ಹೋಲಿಕೆ ಮಾಡಿದರೇ ಕೇಂದ್ರ ಸರ್ಕಾರದಿಂದ ಸಿಕ್ಕ ಅನುದಾನ ಕಡಿಮೆಯೇ ಆಗಿದೆ ಎಂದು ಹೇಳಿದರು. 2012 ರಿಂದ 2020ರ ಅವಧಿಯಲ್ಲಿ ಸಂಸ್ಕೃತ ಭಾಷೆಗೆ … Continue reading ಹಾವೇರಿ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಭಾಷಣದಲ್ಲೇ ‘ಡಬಲ್ ಎಂಜಿನ್ ಸರ್ಕಾರ’ ಟೀಕಿಸಿದ ‘ಸಾಹಿತಿ ದೊಡ್ಡರಂಗೇಗೌಡ’