ಮತದಾರಿಗೆ ಆಮಿಷ ಒಡ್ಡದಂತೆ ಕ್ರಮ ಕೋರಿ ನಿಖಿಲ್ ಕುಮಾರಸ್ವಾಮಿ’PIL’ ಸಲ್ಲಿಕೆ : 2 ವಾರಗಳ ಕಾಲ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರಿಗೆ ಗ್ಯಾರಂಟಿ ಕಾರ್ಡ್ ಗಳ ಮೂಲಕ ಅಮಿಷ ಒಡ್ಡಲಾಗಿತ್ತು. ಹೀಗಾಗಿ ಈ ಬಾರಿ ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡ್ಡದಂತೆ ಕ್ರಮ ಕೋರಿ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇತರರು ಸಲ್ಲಿಸಿದ ಪಿಐಎಲ್ ಅನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡದಂತೆ ಕ್ರಮ ಕೋರಿ ಇದೀಗ ಹೈಕೋರ್ಟಿಗೆ ಪಿ ಐ ಎಲ್ ಸಲ್ಲಿಸಲಾಗಿದೆ. ಹೈಕೋರ್ಟಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮತ್ತಿತರರ PIL ಅರ್ಜಿ ಸಲ್ಲಿಸಲಾಗಿದ್ದು ಅರ್ಜಿಯ … Continue reading ಮತದಾರಿಗೆ ಆಮಿಷ ಒಡ್ಡದಂತೆ ಕ್ರಮ ಕೋರಿ ನಿಖಿಲ್ ಕುಮಾರಸ್ವಾಮಿ’PIL’ ಸಲ್ಲಿಕೆ : 2 ವಾರಗಳ ಕಾಲ ವಿಚಾರಣೆ ಮುಂದೂಡಿದ ಹೈಕೋರ್ಟ್