Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು

26/01/2026 8:45 PM

ನಾಳೆ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ಹಿನ್ನಲೆ: ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

26/01/2026 8:33 PM

BREAKING : ಬಾಟ್’ಗಳ ಬಳಸಿ ಆಟಗಾರರಿಗೆ 734 ಕೋಟಿ ರೂ. ವಂಚನೆ ; ‘Winzo’ ವಿರುದ್ಧ ಇಡಿ ಜಾರ್ಜ್ ಶೀಟ್ ಸಲ್ಲಿಕೆ!

26/01/2026 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ನಾಳೆಗೆ ‘ನಟ ದರ್ಶನ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ | Actor Darshan
KARNATAKA

BREAKING NEWS: ನಾಳೆಗೆ ‘ನಟ ದರ್ಶನ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ | Actor Darshan

By kannadanewsnow0928/11/2024 5:25 PM

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ನಟ ದರ್ಶ್ ಪರ ವಕೀಲರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ನಾಳೆಗೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

ಇಂದು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಯಿತು. ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಆರಂಭಿಸಿ ಎ.13 ದೀಪಕ್ ಕುಮಾರ್ ಶೆಡ್ ನಲ್ಲಿ ಇವರು ಕಾರ್ಮಿಕರು. ಇವರಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ಶೆಡ್ ಅನ್ನು ದೀಪಕ್ ಕುಮಾರ್ ಬಳಕೆ ಮಾಡುತ್ತಿದ್ದನು. ಈತನೂ ಹಲ್ಲೆ ಮಾಡಿದವರಲ್ಲಿ ಒಬ್ಬನಾಗಿದ್ದಾನೆ ಎಂದರು.

6 ಜನರನ್ನು ಪ್ರತ್ಯಕ್ಷ ಸಾಕ್ಷಿ ಎಂದು ಪ್ರಾಸಿಕ್ಯೂಷನ್ ಉಲ್ಲೇಖಿಸಿದೆ. ದರ್ಶಿಗಳೆಂದು ಉಲ್ಲೇಖಿಸಲಾಗಿದೆ. ಪ್ರತ್ಯಕ್ಷ ಸಾಕ್ಷಿ ಪುನೀತ್ ಎಂಬುದಾಗಿ ಹೆಸರಿಸಲಾಗಿದೆ. ಈತನೇ ಪೋಟೋ ತೆಗೆದಿರುವುದಾಗಿ ಆರೋಪಿಯೊಬ್ಬನ ಹೇಳಿಕೆ ಇದೆ. ಈತನೇ ಪವಿತ್ರಳನ್ನು ಮನೆಗೆ ಕರೆದುಕೊಂಡು ಹೋಗಿದ್ದನು. ಕೃತ್ಯದ ಬಳಿಕ ಈತ ಬೆಂಗಳೂರಿನಲ್ಲೇ ಇದ್ದ ಎಂಬುದಕ್ಕೆ ಆತನ ಹೇಳಿಕೆಯೇ ಸಾಕ್ಷಿ. ಈತನನ್ನು ಸಾಕ್ಷಿಯಾಗಿ ಪರಿಗಣಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಲ್ಲದೇ ಸಾಕ್ಷಿಗಳ ಹೇಳಿಕೆ, ಸ್ಥಳ ಮಹಜರ್ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದಿಸಿದರು.

ಈ ವಾದವನ್ನು ಆಲಿಸಿದಂತ ನ್ಯಾಯಪೀಠವು, ಸರ್ಜರಿ ಅಗತ್ಯವಿದೆ ಅಂತ ವರದಿ ನೀಡಿ, ಮಧ್ಯಂತರ ಜಾಮೀನು ಪಡೆಯಲಾಗಿದೆ. ಇನ್ನೂ ಸರ್ಜರಿ ಮಾಡಿಲ್ಲ ಎಂದಾಗ, ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ಹೌದು ಬಿಪಿ ಹೆಚ್ಚು ಕ ಆ ಬಗ್ಗೆ ವೈದ್ಯರು ನಿರ್ಧರಿಸುತ್ತಾರೆ ಎಂಬುದಾಗಿ ತಿಳಿಸಿದರು.

ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದೆ.

BREAKING : ದೆಹಲಿಯಲ್ಲಿ ಕರ್ತವ್ಯ ನಿರತ ‘ED’ ಅಧಿಕಾರಿಗಳ ಮೇಲೆ ದಾಳಿ, ‘ನಿರ್ದೇಶಕ’ನಿಗೆ ಗಾಯ

BREAKING: ಕಾಶ್ಮೀರ ಕಣಿವೆಯಲ್ಲಿ ಭೂಕಂಪ | Earthquake In Kashmir Valley

Share. Facebook Twitter LinkedIn WhatsApp Email

Related Posts

BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು

26/01/2026 8:45 PM1 Min Read

ನಾಳೆ ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

26/01/2026 8:25 PM2 Mins Read

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

26/01/2026 8:00 PM1 Min Read
Recent News

BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು

26/01/2026 8:45 PM

ನಾಳೆ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ಹಿನ್ನಲೆ: ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

26/01/2026 8:33 PM

BREAKING : ಬಾಟ್’ಗಳ ಬಳಸಿ ಆಟಗಾರರಿಗೆ 734 ಕೋಟಿ ರೂ. ವಂಚನೆ ; ‘Winzo’ ವಿರುದ್ಧ ಇಡಿ ಜಾರ್ಜ್ ಶೀಟ್ ಸಲ್ಲಿಕೆ!

26/01/2026 8:30 PM

ನಾಳೆ ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

26/01/2026 8:25 PM
State News
KARNATAKA

BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು

By kannadanewsnow0926/01/2026 8:45 PM KARNATAKA 1 Min Read

ಕೊಪ್ಪಳ: ನಿನ್ನೆ ಜನಸಂಪರ್ಕ ಸಭೆಯ ವೇಳೆಯಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮೇಲೆ ಕಲ್ಲೆಸೆತ ಮಾಡಲಾಗಿತ್ತು. ಈ ಘಟನೆ…

ನಾಳೆ ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

26/01/2026 8:25 PM

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

26/01/2026 8:00 PM

ನೀವು ಈ ದಿನಾಂಕದಲ್ಲಿ ‘ಮದುವೆ’ಯಾದರೆ ಕಷ್ಟ ತಪ್ಪಿದ್ದಲ್ಲ!

26/01/2026 7:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.