Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 24 ಗಂಟೆಯೂ ಹೆರಿಗೆ, ಮಕ್ಕಳ, ಅರವಳಿಕೆ ತಜ್ಞ ವೈದ್ಯರ ಸೇವೆ

18/10/2025 7:00 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.4ರಿಂದ ಬಳ್ಳಾರಿಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

18/10/2025 6:54 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ `8850’ ಹುದ್ದೆಗಳ ನೇಮಕಾತಿ, ಅ.21ರಿಂದ ಅರ್ಜಿ ಸಲ್ಲಿಕೆ ಆರಂಭ | RRB NTPC

18/10/2025 6:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಇದು ಪೊಲೀಸರೇ ತಲೆ ತಗ್ಗಿಸುವಂತ ಘಟನೆ: ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸಿದ ‘HC ಅರೆಸ್ಟ್’
KARNATAKA

BREAKING: ಇದು ಪೊಲೀಸರೇ ತಲೆ ತಗ್ಗಿಸುವಂತ ಘಟನೆ: ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸಿದ ‘HC ಅರೆಸ್ಟ್’

By kannadanewsnow0905/09/2024 3:38 PM

ಮೈಸೂರು: ಕಳ್ಳರು ಮನೆಗಳ್ಳತನ ಮಾಡಿ, ಕದ್ದಿದ್ದಂತ ಚಿನ್ನಾಭರಣದಲ್ಲಿ ಪಾಲು ಪಡೆದಿದ್ದಂತ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು, ಮಾರಾಟ ಮಾಡಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವಂತ ಘಟನೆ ಮೈಸೂರಿನ ಮಂಡಿ ಠಾಣೆಯಲ್ಲಿ ನಡೆದಿದೆ.

ಮೈಸೂರಿನ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಮನೆಗಳ್ಳತನ ಪ್ರಕರಣಗಳು ನಡೆದಿದ್ದವು. ಈ ಕಳ್ಳತನ ಪ್ರಕರಣದಲ್ಲಿ ಕಳ್ಳರಾದಂತ ನಜರುಲ್ಲಾ ಬಾಬು, ಆಲಿ ಎಂಬುವರು ಭಾಗಿಯಾಗಿದ್ದಂತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಅವರನ್ನು ಪೊಲೀಸರು ಬಂಧಿಸಿದ್ದರು.

ಪೊಲೀಸರು ಬಂಧಿಸಿದ್ದಂತ ಮನೆಗಳ್ಳರಾದಂತ ನಜರುಲ್ಲಾ ಬಾಬು ಹಾಗೂ ಆಲಿ ತಾವು ಕದ್ದಿದ್ದಂತ 400 ಗ್ರಾಂ ಚಿನ್ನಾಭರಣದಲ್ಲಿ 300 ಗ್ರಾಂ ಅನ್ನು ಅಶೋಕಪುರಂ ಠಾಣೆಯ ಹೆಡ್ ಕಾನ್ ಸ್ಟೇಬಲ್ ರಾಜು ಎಂಬುವರಿಗೆ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದರು.

ಈ ಮಾಹಿತಿ ಆಧರಿಸಿ ಅಶೋಕಪುರಂ ಹೆಡ್ ಕಾನ್ ಸ್ಟೇಬಲ್ ರಾಜು ಅವರ ಮೇಲೆ ಮಂಡಿ ಠಾಣೆಯ ಪೊಲೀಸರು ಕಣ್ಣಿಟ್ಟಿದ್ದರು. ಇಂದು ಮನೆಗಳ್ಳರಿಂದ ಪಡೆದಿದ್ದಂತ 100 ಗ್ರಾಂ ಚಿನ್ನಾಭರಣ ಮಾರಾಟಕ್ಕೆ ಯತ್ನಿಸಿದಂತ ವೇಳೆಯಲ್ಲಿ ಹೆಡ್ ಕಾನ್ ಸ್ಟೇಬಲ್ ರಾಜುನನ್ನು ಮಂಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅಂದಹಾಗೇ ಬಂಧಿತ ಹೆಡ್ ಕಾನ್ ಸ್ಟೇಬಲ್ ರಾಜು ಹಲವು ಮನೆಗಳ್ಳತನ ಪ್ರಕರಣಗಳಲ್ಲಿ ಕಳ್ಳರಿಂದ ಚಿನ್ನಾಭರಣವನ್ನು ಪಡೆದಿರುವಂತ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಮಂಡಿ ಠಾಣೆಯ ಪೊಲೀಸರಿಂದ ಹೆಚ್ ಸಿ ರಾಜುನನ್ನು ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

‘ಉತ್ತಮ ಶಿಕ್ಷಕ ಪ್ರಶಸ್ತಿ ತಡೆ’ ಹಿಡಿದ ರಾಜ್ಯ ಸರ್ಕಾರದ ವಿರುದ್ಧ ‘MLC ಛಲವಾದಿ ನಾರಾಯಣಸ್ವಾಮಿ’ ವಾಗ್ಧಾಳಿ

ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 24 ಗಂಟೆಯೂ ಹೆರಿಗೆ, ಮಕ್ಕಳ, ಅರವಳಿಕೆ ತಜ್ಞ ವೈದ್ಯರ ಸೇವೆ

18/10/2025 7:00 AM2 Mins Read

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.4ರಿಂದ ಬಳ್ಳಾರಿಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

18/10/2025 6:54 AM2 Mins Read

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ `8850’ ಹುದ್ದೆಗಳ ನೇಮಕಾತಿ, ಅ.21ರಿಂದ ಅರ್ಜಿ ಸಲ್ಲಿಕೆ ಆರಂಭ | RRB NTPC

18/10/2025 6:54 AM2 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 24 ಗಂಟೆಯೂ ಹೆರಿಗೆ, ಮಕ್ಕಳ, ಅರವಳಿಕೆ ತಜ್ಞ ವೈದ್ಯರ ಸೇವೆ

18/10/2025 7:00 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.4ರಿಂದ ಬಳ್ಳಾರಿಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

18/10/2025 6:54 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ `8850’ ಹುದ್ದೆಗಳ ನೇಮಕಾತಿ, ಅ.21ರಿಂದ ಅರ್ಜಿ ಸಲ್ಲಿಕೆ ಆರಂಭ | RRB NTPC

18/10/2025 6:54 AM

ವಿದೇಶಿ ಪ್ರಯಾಣಿಕರ ಆತುರದ ಬಂಧನದಿಂದ ಭಾರತದ ವರ್ಚಸ್ಸಿಗೆ ಅಪಾಯವಿದೆ: ಸುಪ್ರೀಂಕೋರ್ಟ್

18/10/2025 6:50 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 24 ಗಂಟೆಯೂ ಹೆರಿಗೆ, ಮಕ್ಕಳ, ಅರವಳಿಕೆ ತಜ್ಞ ವೈದ್ಯರ ಸೇವೆ

By kannadanewsnow5718/10/2025 7:00 AM KARNATAKA 2 Mins Read

ಚಿತ್ರದುರ್ಗ : ಮುಂದಿನ ತಿಂಗಳು ಕೌನ್ಸಿಲಿಂಗ್ ಮೂಲಕ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಹೆರಿಗೆ, ಮಕ್ಕಳ ಹಾಗೂ…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.4ರಿಂದ ಬಳ್ಳಾರಿಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

18/10/2025 6:54 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ `8850’ ಹುದ್ದೆಗಳ ನೇಮಕಾತಿ, ಅ.21ರಿಂದ ಅರ್ಜಿ ಸಲ್ಲಿಕೆ ಆರಂಭ | RRB NTPC

18/10/2025 6:54 AM

ರಾಜ್ಯದ ಗ್ರಾಮೀಣ ಜನತೆಗೆ ಶಾಕ್ : ಗ್ರಾಪಂ ವ್ಯಾಪ್ತಿಯ ಎಲ್ಲಾ `ಆಸ್ತಿ’ಗಳ ತೆರಿಗೆ ವಸೂಲಿಗೆ ಸರ್ಕಾರದಿಂದ ನಿಯಮ ಪ್ರಕಟ.!

18/10/2025 6:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.