Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈಗ ಒಂದೇ ಕ್ಲಿಕ್’ನಲ್ಲಿ ಆಧಾರ್ ನವೀಕರಣ ; ‘UIDAI’ನಿಂದ ‘ಇ-ಆಧಾರ್ ಅಪ್ಲಿಕೇಶನ್’ ಆರಂಭ

07/08/2025 6:52 PM

ಕೂಡಲೇ ರಾಜೀನಾಮೆ ನೀಡುವಂತೆ ಇಂಟೆಲ್ ಸಿಇಒಗೆ US ಅಧ್ಯಕ್ಷ ಟ್ರಂಪ್ ಕರೆಮಾಡಿ ಸೂಚನೆ | Intel CEO

07/08/2025 6:41 PM

BREAKING: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ FIR ದಾಖಲು

07/08/2025 6:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಜಾತಿ ಗಣತಿ’ ಕುರಿತಂತೆ ಸುದೀರ್ಘ ವಿಚಾರಣೆ ಅಗತ್ಯವಿರುವುದರಿಂದ ಸದ್ಯ ಯಾವುದೇ ಆದೇಶ ನೀಡಲ್ಲ : ಹೈಕೋರ್ಟ್‌ ಸ್ಪಷ್ಟನೆ
KARNATAKA

‘ಜಾತಿ ಗಣತಿ’ ಕುರಿತಂತೆ ಸುದೀರ್ಘ ವಿಚಾರಣೆ ಅಗತ್ಯವಿರುವುದರಿಂದ ಸದ್ಯ ಯಾವುದೇ ಆದೇಶ ನೀಡಲ್ಲ : ಹೈಕೋರ್ಟ್‌ ಸ್ಪಷ್ಟನೆ

By kannadanewsnow0506/03/2024 6:27 AM

ಬೆಂಗಳೂರು: ಹಲವು ಸಮುದಾಯಗಳ ತೀವ್ರ ವಿರೋಧದ ನಡುವೆ ಫೆಬ್ರವರಿ 29 ರಂದು ಕರ್ನಾಟಕ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ್ದ ಜಾತಿಗಣತಿ ವರದಿಯನ್ನು ಸ್ವೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಜಾತಿ ಗಣತಿ ಕುರಿತು ಸುದೀರ್ಘ ವಿಚಾರಣೆ ನಡೆಸವ ಅಗತ್ಯವಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಯಾವುದೇ ಆದೇಶ ನೀಡಲಾಗದು ಎಂದು ಹೈಕೋರ್ಟ್‌ ತಿಳಿಸಿದೆ.

ಬೆಂಗಳೂರು: ‘ಚಲಿಸುತ್ತಿದ್ದ ರೈಲಿನಿಂದ’ ಬಿದ್ದು ತಮಿಳುನಾಡು ಮೂಲದ ವ್ಯಕ್ತಿ ಸಾವು

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ 2014 ರ ಜ. 23ರಂದು ನೀಡಿದ್ದ ಆದೇಶ ರದ್ದು ಕೋರಿ ಬೀದರ್‌ನ ಶಿವರಾಜ್‌ ಕಣಶೆಟ್ಟಿ ಮತ್ತಿತರರು ಸಲ್ಲಿಸಿರುವ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದವು.

ಸಾರ್ವಜನಿಕರೇ ಗಮನಿಸಿ: WhatsApp ಮೂಲಕ ‘ಗ್ರಾಮ ಪಂಚಾಯತಿ’ಗಳಿಗೆ ಸಂಬಂಧಿಸಿದ ಸೇವೆಗಳನ್ನು ‘ಈ ರೀತಿ’ ಪಡೆದುಕೊಳ್ಳಿ!

ಈ ನಡುವೆ, ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಅಡ್ವೊಕೇಟ್‌ ಜನರಲ್‌ ತಿಳಿಸಿದರು. ಈ ಹಂತದಲ್ಲಿ ಮಧ್ಯಪ್ರವೇಶ ಮಾಡಿದ ಅರ್ಜಿದಾರರ ಪರ ವಕೀಲರು, ಅರ್ಜಿಯ ಮುಂದಿನ ವಿಚಾರಣೆವರೆಗೂ ವರದಿ ಸಂಬಂಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿಗಳ ಸಂಬಂಧ ಸುದೀರ್ಘ ವಿಚಾರಣೆ ನಡೆಸಬೇಕಾಗಿದೆ. ಆದ್ದರಿಂದ ತಕ್ಷಣಕ್ಕೆ ಯಾವುದೇ ಆದೇಶ ನೀಡಲಾಗದು ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮಾ.21 ಕ್ಕೆ ಮುಂದೂಡಿತು.

‘ಸಾವರ್ಕರ್’ ನಾಮಫಲಕ ಅಳವಡಿಕೆ-‘ಹನುಮಧ್ವಜ’ ಹಾರಿಸಿದ ಆರೋಪ :ಸಂಸದ ಹೆಗ್ಡೆ ಸೇರಿ 21 ಜನರ ವಿರುದ್ಧ ಕೇಸ್ ದಾಖಲು

ಆಗ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು ಸರ್ಕಾರ ಫೆ.29 ರಂದು ಸ್ವೀಕರಿಸಿದೆ. ಈ ವರದಿ ಕುರಿತಂತೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಮಾಣಪತ್ರದ ಮೂಲಕ ತಿಳಿಸಿದರು. ಆಗ ನ್ಯಾಯಪೀಠ, ಇದೇ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕಾಗಿದೆ ಎಂದು ತಿಳಿಸಿತು.

'ಜಾತಿ ಗಣತಿ' ಕುರಿತಂತೆ ಸುದೀರ್ಘ ವಿಚಾರಣೆ ಅಗತ್ಯವಿರುವುದರಿಂದ ಸದ್ಯ ಯಾವುದೇ ಆದೇಶ ನೀಡಲ್ಲ : ಹೈಕೋರ್ಟ್‌ ಸ್ಪಷ್ಟನೆ Hc clarifies it will not pass any order as it requires a lengthy hearing on caste census
Share. Facebook Twitter LinkedIn WhatsApp Email

Related Posts

BREAKING: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ FIR ದಾಖಲು

07/08/2025 6:22 PM1 Min Read

‘ಜೋಗ್ ಫಾಲ್ಸ್’ನ ಅಪಾಯದ ಪ್ರದೇಶದಲ್ಲಿ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿರುದ್ಧ ‘FIR’ ದಾಖಲು

07/08/2025 6:18 PM1 Min Read

ಈ ಅಷ್ಟ ಲಕ್ಷ್ಮೀ ಮಂತ್ರ ಪಠಿಸಿ ನೋಡಿ, ನಿಮಗೆ ಅಷ್ಟೈಶ್ವರ್ಯ ಪ್ರಾಪ್ತಿ

07/08/2025 6:07 PM2 Mins Read
Recent News

ಈಗ ಒಂದೇ ಕ್ಲಿಕ್’ನಲ್ಲಿ ಆಧಾರ್ ನವೀಕರಣ ; ‘UIDAI’ನಿಂದ ‘ಇ-ಆಧಾರ್ ಅಪ್ಲಿಕೇಶನ್’ ಆರಂಭ

07/08/2025 6:52 PM

ಕೂಡಲೇ ರಾಜೀನಾಮೆ ನೀಡುವಂತೆ ಇಂಟೆಲ್ ಸಿಇಒಗೆ US ಅಧ್ಯಕ್ಷ ಟ್ರಂಪ್ ಕರೆಮಾಡಿ ಸೂಚನೆ | Intel CEO

07/08/2025 6:41 PM

BREAKING: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ FIR ದಾಖಲು

07/08/2025 6:22 PM

‘ಜೋಗ್ ಫಾಲ್ಸ್’ನ ಅಪಾಯದ ಪ್ರದೇಶದಲ್ಲಿ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿರುದ್ಧ ‘FIR’ ದಾಖಲು

07/08/2025 6:18 PM
State News
KARNATAKA

BREAKING: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ FIR ದಾಖಲು

By kannadanewsnow0907/08/2025 6:22 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯ ಲೋಕಸಭಾ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ. ಡಾ.ಕೆ.ಸುಧಾಕರ್ ಅವರನ್ನು…

‘ಜೋಗ್ ಫಾಲ್ಸ್’ನ ಅಪಾಯದ ಪ್ರದೇಶದಲ್ಲಿ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿರುದ್ಧ ‘FIR’ ದಾಖಲು

07/08/2025 6:18 PM

ಈ ಅಷ್ಟ ಲಕ್ಷ್ಮೀ ಮಂತ್ರ ಪಠಿಸಿ ನೋಡಿ, ನಿಮಗೆ ಅಷ್ಟೈಶ್ವರ್ಯ ಪ್ರಾಪ್ತಿ

07/08/2025 6:07 PM

BREAKING: ಸ್ಯಾಂಡಲ್ ವುಟ್ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಕೇಸ್ ಹಿಂಪಡೆದ ಸಂತ್ರಸ್ತೆ

07/08/2025 6:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.