ಎಂ.ಪಿ ರೇಣುಕಾಚಾರ್ಯ ಸಹೋದರನಿಗೆ ‘ಪರಿಶಿಷ್ಟ ಜಾತಿ’ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಸ್ತರಿಸಿ ಹೈಕೋರ್ಟ್ ಆದೇಶ

ಬೆಂಗಳೂರು : ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಬಳಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಯತ್ನಿಸುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರರಾದ ಎಂ.ಪಿ.ದಾರಕೇಶ್ವರಯ್ಯ ಪ್ರಯತ್ನಕ್ಕೆ ಹೈಕೊರ್ಟ್​ ತಡೆವೊಡ್ಡಿತ್ತು. ಅದನ್ನು ಇದೀಗ ಏ.16 ರವರೆಗೆ ವಿಸ್ತರಿಸಿ ನ್ಯಾಯಮೂರ್ತಿ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ. ಈ ಕುರಿತು ದಾಸರಹಳ್ಳಿಯ ಎಂ ಚಂದ್ರ ಬಿನ್​ ಮುನಿಯಪ್ಪ ಅವರು ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಇವರು ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್​ ಅವರಿಂದ … Continue reading ಎಂ.ಪಿ ರೇಣುಕಾಚಾರ್ಯ ಸಹೋದರನಿಗೆ ‘ಪರಿಶಿಷ್ಟ ಜಾತಿ’ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಸ್ತರಿಸಿ ಹೈಕೋರ್ಟ್ ಆದೇಶ