BIG NEWS: ‘ಶಾಸಕ ಹೆಚ್.ಡಿ ರೇವಣ್ಣ’ಗೆ ಮತ್ತೊಂದು ಸಂಕಷ್ಟ: ‘ಹೈಕೋರ್ಟ್’ನಿಂದ ನೋಟಿಸ್ ಜಾರಿ

ಬೆಂಗಳೂರು: ಸಂತ್ರಸ್ತೆ ಕಿಡ್ನ್ಯಾಪ್ ಕೇಸಲ್ಲಿ ಜಾಮೀನು ಪಡೆದು ಹೊರಗಿರುವಂತ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜಾಮೀನು ಪ್ರಶ್ನಿಸಿ ಎಸ್‌ ಐಟಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ ಗೆ ಹಾಜರಾಗುವಂತೆ ಹೆಚ್.ಡಿ. ರೇವಣ್ಣಗೆ ನೋಟಿಸ್‌ ನೀಡಲಾಗಿದೆ. ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರಿಎ ಜಾಮೀನು ರದ್ದು ಮಾಡುವಂತೆ ಕೋರಿ ಎಸ್ … Continue reading BIG NEWS: ‘ಶಾಸಕ ಹೆಚ್.ಡಿ ರೇವಣ್ಣ’ಗೆ ಮತ್ತೊಂದು ಸಂಕಷ್ಟ: ‘ಹೈಕೋರ್ಟ್’ನಿಂದ ನೋಟಿಸ್ ಜಾರಿ