‘ಯತ್ನಾಳ್’ ವಿರುದ್ಧದ ಮಾನನಷ್ಟ ಪ್ರಕರಣ: ‘ಡಿಸಿಎಂ ಡಿಕೆ ಶಿವಕುಮಾರ್’ಗೆ ‘ಹೈಕೋರ್ಟ್’ನಿಂದ ತುರ್ತು ನೋಟಿಸ್

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ ಡಿಕೆ ಶಿವಕುಮಾರ್ ಬಲಾಢ್ಯರಾಗಿದ್ದಾರೆ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡ್ತಾರೆ. ಹೀಗಾಗಿ … Continue reading ‘ಯತ್ನಾಳ್’ ವಿರುದ್ಧದ ಮಾನನಷ್ಟ ಪ್ರಕರಣ: ‘ಡಿಸಿಎಂ ಡಿಕೆ ಶಿವಕುಮಾರ್’ಗೆ ‘ಹೈಕೋರ್ಟ್’ನಿಂದ ತುರ್ತು ನೋಟಿಸ್