BIG BREAKING NEWS: ಎಸಿಬಿ ರಚನೆ ಆದೇಶ ರದ್ದು ಪಡಿಸಿದ ಹೈಕೋರ್ಟ್: ಎಸಿಬಿ, ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ ( Karnataka Lokayukta ) ಪರ್ಯಾಯವಾಗಿ ಎಸಿಬಿ ರಚಿಸಿ ಆದೇಶಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಇದೀಗ ಕರ್ನಾಟಕ ಹೈಕೋರ್ಟ್ ಎಸಿಬಿ ರಚನೆಯನ್ನು ( ACB ) ರದ್ದು ಪಡಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ. ಇಂದು ಈ ಸಂಬಂಧ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಬಿ ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದಂತ ನ್ಯಾಯಪೀಠವು, ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂಬುದಾಗಿ … Continue reading BIG BREAKING NEWS: ಎಸಿಬಿ ರಚನೆ ಆದೇಶ ರದ್ದು ಪಡಿಸಿದ ಹೈಕೋರ್ಟ್: ಎಸಿಬಿ, ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ