Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

14/03/2026 8:57 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆಗೆ ನಟ ದರ್ಶನ್ ಮಧ್ಯಂತರ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್ | Actor Darshan
KARNATAKA

BREAKING: ನಾಳೆಗೆ ನಟ ದರ್ಶನ್ ಮಧ್ಯಂತರ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್ | Actor Darshan

By kannadanewsnow0929/10/2024 3:42 PM

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ನಡೆಸಲಾಯಿತು. ಇಂದು ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು ನಟ ದರ್ಶನ್ ಮಧ್ಯಂತರ ಜಾಮೀನು ಆದೇಶದ ತೀರ್ಪನ್ನು ನಾಳೆಗೆ ಕಾಯ್ದಿರಿಸಿತು.

ಇಂದು ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿ, ಅನಾರೋಗ್ಯದ ಸಂದರ್ಭದಲ್ಲಿ ಹೈಕೋರ್ಟ್ ಕೂಡ ಜಾಮೀನು ಮಂಜೂರು ಮಾಡಿದೆ ಎಂಬುದಾಗಿ ವಿವಿಧ ಪ್ರಕರಣಗಳನ್ನು ಉಲ್ಲೇಘಿಸಿದರು.

ನಟ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ವೈದ್ಯರು ಶಸ್ತ್ರ ಚಿಕಿತ್ಸೆಗೆ ಸೂಚಿಸಿದ್ದಾರೆ. ಶಸ್ತ್ರ ಚಿಕಿತ್ಸೆಯ ನಂತ್ರ ಕಾಲು ಸ್ವಾಧೀನವಾದರೂ ಆಗಬಹುದು. ಮೂತ್ರ ವಿಸರ್ಜನೆ ನಿಯಂತ್ರಣಕ್ಕೂ ಕಷ್ಟವಾಗಬಹುದು. ಹೀಗಾಗಿ ಸ್ವ ಕೆಲಸಗಳನ್ನು ಮಾಡಿಕೊಳ್ಳಲು ಕಷ್ಟವಾಗಲಿದೆ. ಅವರಿಗೆ ಉತ್ತಮ ಚಿಕಿತ್ಸೆಯ ಅಗತ್ಯವಿದೆ. ಈ ಕಾರಣಕ್ಕೆ ಜಾಮೀನು ಮಂಜೂರು ಮಾಡುವಂತೆ ಕೋರಿದರು.

ವಿಚಾರಣಾಧೀನ ಖೈದಿಗೆ ಉತ್ತಮ ಆರೋಗ್ಯದ ಹಕ್ಕಿದೆ. ಮುಂದೆ ಸಮಸ್ಯೆ ಆದರೇ ಅದರನ್ನು ಸರಿಪಡಿಸಲಾಗುವುದಿಲ್ಲ. ನೀವು ವೈದ್ಯಕೀಯ ವರದಿ ಪ್ರಶ್ನಿಸುತ್ತೀದ್ದೀರಾ.? ಎಂಬುದಾಗಿ ನ್ಯಾಯಮೂರ್ತಿಗಳು ವಿಚಾರಣೆ ವೇಳೆಯಲ್ಲಿ ಎಸ್ ಪಿಪಿ ಕೇಳಿದರು.

ಹೈಕೋರ್ಟ್ ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿ, ಈ ರೀತಿಯ ಡಿಸ್ಕ್ ಸಮಸ್ಯೆ ಆದಾಗ ಮೆಡಿಕಲ್ ಬೋರ್ಡ್ ರಚನೆಯಾಗಿದೆ. ಮೆಡಿಕಲ್ ಬೋರ್ಡ್ ಅಭಿಪ್ರಾಯ ಪಡೆದ ನಂತ್ರ ತೀರ್ಮಾನವಾಗಬೇಕು. ಮೈಸೂರಿನ ಅಪೊಲೋ ಆಸ್ಪತ್ರೆಯಿಂದಲೇ ವರದಿ ಪಡೆಯಬಹುದುಗು. ತಪಾಸಣೆ ಬೇರೆ ಸರ್ಕಾರಿ ಆಸ್ಪತ್ರೆಯಲ್ಲಿ ಮಾಡಿಸಿ ವರದಿ ಪಡೆಯಬೇಕು. ನೀವು ಈ ಹಿಂದೆ ನಿಮ್ಮದೇ ಆಸ್ಪತ್ರೆಯಲ್ಲಿ ವರದಿ ಪಡಿದ್ದೀರಲ್ಲವೇ? ಎಂದಾಗ 2ನೇ ಅಭಿಪ್ರಾಯವನ್ನು ಬೆಂಗಳೂರಲ್ಲಿ ಪಡೆಯಬಹುದಲ್ಲವೇ? ನ್ಯೂರಾಜಜಿಸ್ಟ್ ಆಪರೇಷನ್ ಮಾಡಬೇಕು ಎಂದಿದ್ದಾರೆ. ಆದರೇ ಯಾವಾಗ ಬೇಕು, ಎಷ್ಟು ದಿನ ಬೇಕೆಂದು ಹೇಳಿಲ್ಲ ಎಂದು ಜಡ್ಜ್ ಹೇಳಿದರು.

ಅಂತಿಮವಾಗಿ ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಪೀಠವು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಮಧ್ಯಂತರ ಆದೇಶವನ್ನು ನಾಳೆಗೆ ಕಾಯ್ದಿರಿಸಿ, ಅರ್ಜಿಯ ವಿಚಾರಣೆಯನ್ನು ಮುಂದೂಡಿದರು.

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ‘ನವೆಂಬರ್’ನಲ್ಲಿ ಈ ಆರು ಪ್ರಮುಖ ಹಣಕಾಸು ಬದಲಾವಣೆಗಳು, ಇಲ್ಲಿದೆ ಡೀಟೆಲ್ಸ್

BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!

Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

14/03/2026 8:57 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM2 Mins Read

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM1 Min Read
Recent News

ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

14/03/2026 8:57 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM
State News
KARNATAKA

ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

By kannadanewsnow0914/03/2026 8:57 PM KARNATAKA 2 Mins Read

ಮಂಡ್ಯ : ತೀವ್ರ ವಿರೋಧದ ನಡುವೆಯೂ ಗ್ರಾಮ ಪಂಚಾಯಿತಿಯ ಕಡತಗಳ ವಿಲೇವಾರಿ ಖಂಡಿಸಿದ ಪ್ರತಿಭಟನಾಕಾರರ ಮೇಲೆ ಪೋಲೀಸರು ಲಘು ಲಾಠಿ…

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.