‘ಮೇಕೆದಾಟನ್ನು’ ಮಾನವೀಯತೆ ದೃಷ್ಟಿಯಿಂದ ನೋಡುವಂತೆ ಒತ್ತಾಯ : ಮೋದಿಗೆ ಪತ್ರ ಬರೆದ HD ದೇವೇಗೌಡ

ಬೆಂಗಳೂರು : ಮೇಕೆದಾಟು ಯೋಜನೆ ಸಂಬಂಧ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ವಿವರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.ಚುನಾವಣೆ ಮುಗಿದ ಮೇಲೆ ಮೇಕೆದಾಟು ಕಟ್ಟಲು ಬದ್ಧ ಎಂದು ನಾವು ಪ್ರಣಾಳಿಕೆಯಲ್ಲಿ ಹಾಕುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ತಿಳಿಸಿದರು. BREAKING: ‘ನೀತಿ ಸಂಹಿತೆ ಉಲ್ಲಂಘನೆ’ ಆರೋಪ: ‘ಸಂಸದ ಬಿ.ವೈ ರಾಘವೇಂದ್ರ’ ವಿರುದ್ಧ ‘FIR’ ದಾಖಲು ಜೆ.ಪಿ ಭವನದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. … Continue reading ‘ಮೇಕೆದಾಟನ್ನು’ ಮಾನವೀಯತೆ ದೃಷ್ಟಿಯಿಂದ ನೋಡುವಂತೆ ಒತ್ತಾಯ : ಮೋದಿಗೆ ಪತ್ರ ಬರೆದ HD ದೇವೇಗೌಡ