‘ಜೆಡಿಎಸ್’ಗೆ ಮರುಜನ್ಮ ಕೊಟ್ಟಿದ್ದೇವೆಂದ ‘ಯತ್ನಾಳ್’ಗೆ ಈ ಉತ್ತರ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್ ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಅವರು ಹೇಳಿದ್ದಾರೆ. ಮಂಡ್ಯದಲ್ಲಿ ಇಂದು ಬೆಳಗ್ಗೆ ರೈತ ಸಭಾಂಗಣ ನವೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಅವರು ಮಾತನಾಡಿದರು. ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. … Continue reading ‘ಜೆಡಿಎಸ್’ಗೆ ಮರುಜನ್ಮ ಕೊಟ್ಟಿದ್ದೇವೆಂದ ‘ಯತ್ನಾಳ್’ಗೆ ಈ ಉತ್ತರ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ