ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ಮಾಡಿದ್ದನ್ನು ಸುದ್ದಿಯಾಗದಂತೆ ತಡೆದಿದ್ದಕ್ಕೆ, HD ಕುಮಾರಸ್ವಾಮಿ ಕಿಡಿ

ಉತ್ತರಕನ್ನಡ : ಇಂದು ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮದವರಿಗೆ ಕುಮಾರಸ್ವಾಮಿ ಭೇಟಿ ನೀಡಿದನ್ನು ಸುದ್ದಿಯಾದಂತೆ ತಡೆಹಿಡಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾಡಿದರು. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯನ ಕೀಳುಮಟ್ಟದ ರಾಜಕೀಯ. ಕುಮಾರಸ್ವಾಮಿ ಭೇಟಿ … Continue reading ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ಮಾಡಿದ್ದನ್ನು ಸುದ್ದಿಯಾಗದಂತೆ ತಡೆದಿದ್ದಕ್ಕೆ, HD ಕುಮಾರಸ್ವಾಮಿ ಕಿಡಿ