ಹತ್ಯೆಗೀಡಾದ ಪ್ರವೀಣ್ ನೆಟ್ಟಾರು, ಮಸೂದ್, ಫಾಜಿಲ್ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೆ, ನೊಂದ ಕುಟುಂಬಗಳಿಗೆ ಟ್ಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್ ಗಳನ್ನು ಹಸ್ತಾಂತರ ಮಾಡಿದರು. BIG NEWS: ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಕಿಪಾಕ್ಸ್, ಮಳೆ ಹಾನಿ ಕುರಿತು ಮಹತ್ವದ ಸಭೆ ಬೆಳಗ್ಗೆಯೇ ಬೆಂಗಳೂರಿನಿಂದ … Continue reading ಹತ್ಯೆಗೀಡಾದ ಪ್ರವೀಣ್ ನೆಟ್ಟಾರು, ಮಸೂದ್, ಫಾಜಿಲ್ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನ