Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟೆಕ್ಸಾಸ್ ಪ್ರವಾಹಕ್ಕೆ 104 ಮಂದಿ ಬಲಿ, ಮಕ್ಕಳು ಸೇರಿದಂತೆ ಡಜನ್ಗಟ್ಟಲೆ ಮಂದಿ ನಾಪತ್ತೆ | Texas floods

08/07/2025 6:36 AM

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ `ಆಧಾರ್ ಕಾರ್ಡ್’ ನೋಂದಣಿ, ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ | Aadhaar Update

08/07/2025 6:32 AM

BIG NEWS: ‘ಬಾಲ್ಯ ವಿವಾಹ’ವಷ್ಟೇ ಅಲ್ಲ, ಈಗ ‘ನಿಶ್ಚಿತಾರ್ಥ’ವೂ ಅಪರಾಧ: 2 ವರ್ಷ ಜೈಲು, ಇಲ್ಲವೇ 1 ಲಕ್ಷ ದಂಡ ಫಿಕ್ಸ್

08/07/2025 6:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಡಿ.15ರ HD ಕುಮಾರಸ್ವಾಮಿ ಅಭಿನಂದನಾ ಸಭಾರಂಭ ರದ್ದು: ಮಾಜಿ ಸಚಿವ ಸಿಎಸ್ ಪುಟ್ಟರಾಜು
KARNATAKA

BIG NEWS: ಡಿ.15ರ HD ಕುಮಾರಸ್ವಾಮಿ ಅಭಿನಂದನಾ ಸಭಾರಂಭ ರದ್ದು: ಮಾಜಿ ಸಚಿವ ಸಿಎಸ್ ಪುಟ್ಟರಾಜು

By kannadanewsnow0908/12/2024 7:33 PM

ಮಂಡ್ಯ: ಡಿಸೆಂಬರ್ 15 ರಂದು ಕುಮಾರಸ್ವಾಮಿ ಅಭಿನಂದನಾ ಸಭಾರಂಭ ರದ್ದು ಮಾಡಲಾಗಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‌ ಹಿನ್ನೆಲೆಯಲ್ಲಿ ಎಚ್‌ಡಿಕೆ ಅಭಿನಂದನಾ ಸಮಾರಂಭ ಮುಂದೂಡಿಕೆ ಮಾಡಲಾಗಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೂಚನೆ ಮೇರೆಗೆ ಕಾರ್ಯಕ್ರಮ ಮುಂದೂಡಲಾಗಿದೆ ಅಂತ ಮದ್ದೂರಿನಲ್ಲಿ ಮಾಜಿ ಸಚಿವ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಸೂಚನೆ ಮೇರೆಗೆ ಡಿಸೆಂಪರ್.15ರಂದು ನಿಗದಿ ಪಡಿಸಲಾಗಿದ್ದಂತ ಅಭಿನಂದನಾ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಬೇರೆ ಯಾವುದೇ ಕಾರಣಗಳು ಇಲ್ಲ. ಯಾವುದೇ ಗೊಂದಲಗಳು ಆಗಬಾರದು ಎಂದು ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಈ ಕಾರ್ಯಕ್ರಮ ಮಾಡುವ ಬಗ್ಗೆ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇವು. ಸಮ್ಮೇಳನ ಮುಗಿದ ಮೇಲೆ ದಿನಾಂಕ ನಿಗದಿ ಮಾಡುತ್ತೇವೆ ಎಂದರು.

ಈ ಕಾರ್ಯಕ್ರಮದ ಬಗ್ಗೆ ಸಚಿವ ಚಲುವರಾಯಸ್ವಾಮಿ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ಇಂತಹ ಜಿಲ್ಲಾ ಮಂತ್ರಿಗಳನ್ನ ಬಹಳ ನೋಡಿದ್ದೇವೆ. ಚಲುವರಾಯಸ್ವಾಮಿ ಚುನಾವಣೆಯಲ್ಲಿ ಸೋತಿಲ್ವಾ. ಸಮ್ಮಿಶ್ರವಾಗಿ ಚುನಾವಣೆ ಮಾಡಿದ್ದಾಗ ಇವರು ಏನು ಮಾಡಿದ್ರು. ಜನರ ತೀರ್ಮಾನ ಒಪ್ಪಿದ್ದೇವೆ. ನಮಗೂ ಮಾತನಾಡಲು ಬರುತ್ತದೆ. ಹೊಸ ಡಾಂಬರು ಬೇಡ, ಗುಂಡಿ ಬಿದ್ದಿರುವುದನ್ನ ಮುಚ್ಚಲಿ ಎಂದು ತಿರುಗೇಟು ನೀಡಿದರು.

ಸಾಹಿತ್ಯ ಸಮ್ಮೇಳನದ ಸಭೆಗಳಲ್ಲಿ ಕುಮಾರಸ್ವಾಮಿ ಭಾಗವಹಿಸದೇ ಇರುವ ವಿಚಾರವಾಗಿ ಮಾತನಾಡಿ ನಾವೆಲ್ಲ ಸಭೆಗಳಲ್ಲಿ ಭಾಗವಹಿಸಿದ್ದೇವೆ. ಕೇಂದ್ರ ಮಂತ್ರಿಗಳು ಬರಲು ಸಾಧ್ಯವಾಗಿಲ್ಲ. ಸಂಸತ್ ಅಧಿವೇಶನ ಇರುವ ಹಿನ್ನೆಲೆಯಲ್ಲಿ ಭಾಗವಹಿಸಿಲ್ಲ. 1.30 ಕ್ಕೆ ಬರಲು ಹೇಳಿ 4 ಗಂಟೆಗೆ ಸಚಿವರು ಬರುತ್ತಾರೆ. ಇದಾ ಉಸ್ತುವಾರಿ ಸಚಿವರ ಉಟ್ಟು? ನಮಗೆ ವಹಿಸಿರುವ ಜವಾಬ್ದಾರಿ ಮಾಡುತ್ತಿದ್ದೇವೆ. ಜಿಲ್ಲಾಡಳಿತ ಕರೆದಿದ್ದಾರೆ ನಾವು ಹೋಗಿದ್ದೇವೆ. ನಾವು ನಾಡು ನುಡಿಯ ಕೆಲಸ ಮಾಡಿದ್ದೇವೆ. ಸಾಹಿತ್ಯ ಸಮ್ಮೇಳನ ಚೆನ್ನಾಗಿ ಮಾಡಲಿ ಎಂದು ತಿಳಿಸಿದರು.

ನಿಖಿಲ್ ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ದೇವೇಗೌಡರು ತೀರ್ಮಾನ ಮಾಡುತ್ತಾರೆ. ಪಕ್ಷ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ನಲ್ಲೂ ವಂಶರಾಜಕಾರಣ ಇದೆ. ಜವಹಾರ್ ಲಾಲ್ ಕುಟುಂಬದಲ್ಲಿ ಕೂಡ ಕುಟುಂಬ ರಾಜಕಾರಣ ಇದೆ. ದೇವೇಗೌಡರ ಕುಟುಂಬ ರಾಜಕಾರಣ ಮಾಡಿದ್ರೆ ತಪ್ಪೇನು? ಕಾಂಗ್ರೆಸ್ ನಲ್ಲಿ ಇದೀಗ ಏನು ಆಗುತ್ತಿದೆ ನೋಡಿ. ಇದನ್ನ ಚಲುವರಾಯಸ್ವಾಮಿ ಹೇಳಬೇಕು. ಇದು ಬಹಳ ದಿನ ನಡೆಯುವುದಿಲ್ಲ. ಲಘುವಾಗಿ ಮಾತನಾಡಬೇಡಿ. ಗೌರವ ಇಟ್ಟುಕೊಂಡು ಮಾತನಾಡಿ. ಇದು ಕೊನೆಯಾಗದೇ ಇದ್ದರೇ, ನಾವು ಮಾತನಾಡುತ್ತೇವೆ. ನಾವು ನಾಯಕನ ಹತ್ತಿರ ಸೈ ಅನ್ನಿಸಿಕೊಳ್ಳಲು ಕೆಲಸ ಮಾಡುತ್ತೇವೆ. ಅದರಲ್ಲಿ ತಪ್ಪೇನೂ ಇದೆ? ನಮ್ಮದು ದೇವೇಗೌಡರ ಮನೆ ಮಾತ್ರ ಎಂದು ವಾಗ್ಧಾಳಿ ನಡೆಸಿದರು.

ಅವರ ತರಾ ಸಿದ್ದರಾಮಯ್ಯ ಜೊತೆ ಇರಬೇಕಾ, ಶಿವಕುಮಾರ್ ಜೊತೆ ಇರಬೇಕಾ ಎಂಬ ಗೊಂದಲದಲ್ಲಿ ಇದ್ದಾರೆ. ನಮ್ಮ ಪಕ್ಷದ ಗೊಂದಲದ ಬಗ್ಗೆ ಇವರಿಗೆ ಯಾಕೆ ಮಾತನಾಡುತ್ತಾರೆ. ನಮ್ಮದು ಯಾಕೆ ಹುಡುಕುತ್ತಾರೆ. ವಿಧಾನಸಭೆ ಚುನಾವಣೆಯಲ್ಲಿ ಜಸ್ಟ್ ಪಾಸಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂಬುದಾಗಿ ಸಚಿವ ಚಲುವರಾಯಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ `ಆಧಾರ್ ಕಾರ್ಡ್’ ನೋಂದಣಿ, ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ | Aadhaar Update

08/07/2025 6:32 AM2 Mins Read

BIG NEWS: ‘ಬಾಲ್ಯ ವಿವಾಹ’ವಷ್ಟೇ ಅಲ್ಲ, ಈಗ ‘ನಿಶ್ಚಿತಾರ್ಥ’ವೂ ಅಪರಾಧ: 2 ವರ್ಷ ಜೈಲು, ಇಲ್ಲವೇ 1 ಲಕ್ಷ ದಂಡ ಫಿಕ್ಸ್

08/07/2025 6:31 AM1 Min Read

ALERT : ಸಾರ್ವಜನಿಕರೇ ಗಮನಿಸಿ : ಎದೆನೋವು, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ.!

08/07/2025 6:17 AM2 Mins Read
Recent News

ಟೆಕ್ಸಾಸ್ ಪ್ರವಾಹಕ್ಕೆ 104 ಮಂದಿ ಬಲಿ, ಮಕ್ಕಳು ಸೇರಿದಂತೆ ಡಜನ್ಗಟ್ಟಲೆ ಮಂದಿ ನಾಪತ್ತೆ | Texas floods

08/07/2025 6:36 AM

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ `ಆಧಾರ್ ಕಾರ್ಡ್’ ನೋಂದಣಿ, ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ | Aadhaar Update

08/07/2025 6:32 AM

BIG NEWS: ‘ಬಾಲ್ಯ ವಿವಾಹ’ವಷ್ಟೇ ಅಲ್ಲ, ಈಗ ‘ನಿಶ್ಚಿತಾರ್ಥ’ವೂ ಅಪರಾಧ: 2 ವರ್ಷ ಜೈಲು, ಇಲ್ಲವೇ 1 ಲಕ್ಷ ದಂಡ ಫಿಕ್ಸ್

08/07/2025 6:31 AM

10 ವರ್ಷಗಳಿಂದ ವೈದ್ಯರು ಪತ್ತೆಹಚ್ಚದ ರೋಗ ‘ChatGPT’ಯಿಂದ ಕೆಲವೇ ಸೆಕೆಂಡುಗಳಲ್ಲಿ ಪತ್ತೆ, ವೈರಲ್ ಪೋಸ್ಟ್

08/07/2025 6:28 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ `ಆಧಾರ್ ಕಾರ್ಡ್’ ನೋಂದಣಿ, ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ | Aadhaar Update

By kannadanewsnow5708/07/2025 6:32 AM KARNATAKA 2 Mins Read

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India – UIDAI) ಆಧಾರ್ ನೋಂದಣಿ ( Aadhaar…

BIG NEWS: ‘ಬಾಲ್ಯ ವಿವಾಹ’ವಷ್ಟೇ ಅಲ್ಲ, ಈಗ ‘ನಿಶ್ಚಿತಾರ್ಥ’ವೂ ಅಪರಾಧ: 2 ವರ್ಷ ಜೈಲು, ಇಲ್ಲವೇ 1 ಲಕ್ಷ ದಂಡ ಫಿಕ್ಸ್

08/07/2025 6:31 AM

ALERT : ಸಾರ್ವಜನಿಕರೇ ಗಮನಿಸಿ : ಎದೆನೋವು, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ.!

08/07/2025 6:17 AM

ದಿನಾಂಕ:08-07-2025 ಮಂಗಳವಾರ ರಾಶಿಗಳ ದಿನ ಭವಿಷ್ಯ

08/07/2025 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.