ಜಾತಿ, ಧರ್ಮ ಬಿಟ್ಟರೆ ಕಾಂಗ್ರೆಸ್-ಬಿಜೆಪಿಗೆ ಬೇರೆ ವಿಷಯ ಇಲ್ಲ : H.D ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ಜಾತಿ, ಧರ್ಮ ಬಿಟ್ಟರೆ ಬೇರೆ ವಿಷಯ ಇಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು. ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ಡಿಕೆ ಬಿಜೆಪಿ ಪಕ್ಷಕ್ಕೆ ಜಾತಿ, ಧರ್ಮ ಬಿಟ್ಟರೆ ಬೇರೆ ವಿಷಯ ಇಲ್ಲ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಮನಸ್ಸನ್ನು ಕೆಡಿಸುತ್ತಿವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದರು. ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಮಾತನಾಡಿದ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೂಕ್ಷ್ಮ … Continue reading ಜಾತಿ, ಧರ್ಮ ಬಿಟ್ಟರೆ ಕಾಂಗ್ರೆಸ್-ಬಿಜೆಪಿಗೆ ಬೇರೆ ವಿಷಯ ಇಲ್ಲ : H.D ಕುಮಾರಸ್ವಾಮಿ ಕಿಡಿ