VIDEO : ಶಿರಾದಲ್ಲಿ ‘HDK’ ಗೆ ಬೃಹತ್ ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ ಜನ

ತುಮಕೂರು : ಜಿಲ್ಲೆಯ ಶಿರಾದ ಕೆಂಚಗಾನಗಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಜನರಿಂದ ಅದ್ದೂರಿ ಸ್ವಾಗತ ಸಿಕ್ಕಿದೆ. ಇಂದು ಶಿರಾದಲ್ಲಿ ಹೆಚ್ಡಿಕೆ ಗೆ ಜನರು ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಡಿಕೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಸದ್ಯ, ತುಮಕೂರಿನಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದು, ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಜನರು ಅದ್ದೂರಿಯಾಗಿ ಮಾಜಿ ಸಿಎಂ ರನ್ನು ಬರಮಾಡಿಕೊಂಡಿದ್ದಾರೆ. ಹೆಚ್ಡಿಕೆಗೆ ಹೂವಿನ ಹಾರವೊಂದೇ ಅಲ್ಲದೇ ಹಣ್ಣು, ತರಕಾರಿ ಹಾರವನ್ನು ಹಾಕಿ ಸನ್ಮಾನಿಸುತ್ತಿದ್ದಾರೆ. … Continue reading VIDEO : ಶಿರಾದಲ್ಲಿ ‘HDK’ ಗೆ ಬೃಹತ್ ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ ಜನ