‘ನನ್ನ ಬಿಟ್ರೆ ಯಾವನೂ ಮುಖ್ಯಮಂತ್ರಿ ಆಗೋಕೆ ಸಾಧ್ಯವಿಲ್ಲ’ : H.D ಕುಮಾರಸ್ವಾಮಿ ಓಪನ್ ಚಾಲೆಂಜ್

ರಾಮನಗರ :  ರಾಜ್ಯದಲ್ಲಿ ಕುಮಾರಸ್ವಾಮಿ ಬಿಟ್ಟು, ಯಾವನೂ ಮುಖ್ಯಮಂತ್ರಿ ಆಗೋಕೆ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ರಾಮನಗರದಲ್ಲಿ  ಮಾತನಾಡಿರುವ ಕುಮಾರಸ್ವಾಮಿ ಮುಂದಿನ ವಿಧಾನಸಭ ಚುನಾವಣೆ ಬಳಿಕ  ಸಿಎಂ ಆಗೋದು ಕುಮಾರಸ್ವಾಮಿಯೇ, ಬೇಕಾದರೆ ನೋಡಿ ಆ ಧೈರ್ಯದಲ್ಲಿ ಹೇಳುತ್ತಿದ್ದೇನೆ, ಬಹಳ ನೊಂದಿದ್ದೇನೆ ನಾನು ಎಂದು ಹೆಚ್ಡಿಕೆ ಹೇಳಿದರು. ನಾನು ಜೀವನದಲ್ಲಿ ಯಾವತ್ತಿಗೂ ಕೂಡ ದ್ವೇಷದ ರಾಜಕಾರಣ ಮಾಡಲ್ಲ, ಇಂದಿನ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಅಧಿಕಾರ ಶಾಶ್ವತನಾ..? ಯಾವುದೋ ಒಂದು … Continue reading ‘ನನ್ನ ಬಿಟ್ರೆ ಯಾವನೂ ಮುಖ್ಯಮಂತ್ರಿ ಆಗೋಕೆ ಸಾಧ್ಯವಿಲ್ಲ’ : H.D ಕುಮಾರಸ್ವಾಮಿ ಓಪನ್ ಚಾಲೆಂಜ್