‘ಕೋಟಿ ಕಂಠ ಗಾಯನ’ ಎನ್ನುತ್ತಲೇ ಸರ್ಕಾರ ಕನ್ನಡದ ಕತ್ತು ಸೀಳುವುದಾ ..? : H.D ಕುಮಾರಸ್ವಾಮಿ ವಾಗ್ಧಾಳಿ

ಬೆಂಗಳೂರು :  ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ  ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ, ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ … Continue reading ‘ಕೋಟಿ ಕಂಠ ಗಾಯನ’ ಎನ್ನುತ್ತಲೇ ಸರ್ಕಾರ ಕನ್ನಡದ ಕತ್ತು ಸೀಳುವುದಾ ..? : H.D ಕುಮಾರಸ್ವಾಮಿ ವಾಗ್ಧಾಳಿ