ಮೇಕೆದಾಟು ಯೋಜನೆ ಕಾರ್ಯಗತಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು- HDD ಆಗ್ರಹ

ಬೆಂಗಳೂರು: ರಾಜ್ಯಕ್ಕೆ ಅತ್ಯಗತ್ಯವಾಗಿ ಬೇಕಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ತನ್ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿಯೇ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಮಾಜಿ ಪ್ರಧಾನಿಗಳು ಹಾಗೂ ಜಾತ್ಯತೀತ ಜನತಾದಳ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ; ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆಯನ್ನು ಬೆಂಬಲಿಸಿ ಅದನ್ನು ಕಾರ್ಯಗತಗೊಳಿಸುವ ಅಚಲ ನಿರ್ಧಾರವನ್ನು ಇದೇ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲಾ ಪಕ್ಷಗಳು ದೃಢ ಹೆಜ್ಜೆಯನ್ನು ಇಡಲಿ ಎಂದು ಮಾಜಿ ಪ್ರಧಾನಿಗಳು … Continue reading ಮೇಕೆದಾಟು ಯೋಜನೆ ಕಾರ್ಯಗತಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು- HDD ಆಗ್ರಹ