ಇಂದು ಮಧ್ಯಾಹ್ನ 3.30ಕ್ಕೆ ಚನ್ನಪಟ್ಟಣ ಉಪ ಚುನಾವಣೆಗೆ HDK, BSY ಜಂಟಿ ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಘೋಷಣೆ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಗಳಿಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೇ ಚನ್ನಪಟ್ಟಣಕ್ಕೆ ಘೋಷಣೆ ಮಾಡಿರಲಿಲ್ಲ. ಇಂದು ಮಧ್ಯಾಹ್ನ 3.30ಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಜಂಟಿ ಸುದ್ದಿಗೋಷ್ಠಿಯಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, NDA ವರಿಷ್ಠ ನಾಯಕರಾದ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ H.D.ಕುಮಾರಸ್ವಾಮಿ ಅವರು … Continue reading ಇಂದು ಮಧ್ಯಾಹ್ನ 3.30ಕ್ಕೆ ಚನ್ನಪಟ್ಟಣ ಉಪ ಚುನಾವಣೆಗೆ HDK, BSY ಜಂಟಿ ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಘೋಷಣೆ