‘ಡಿಸಿಎಂ ಡಿ.ಕೆ ಶಿವಕುಮಾರ್’ಗೆ ಈ ರಾಜಕೀಯ ನಿವೃತ್ತಿಯ ಸವಾಲು ಹಾಕಿದ ‘HDK’

ರಾಮನಗರ: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ‌ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಬಿಡಿಸಿದರು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು. ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ‌ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ … Continue reading ‘ಡಿಸಿಎಂ ಡಿ.ಕೆ ಶಿವಕುಮಾರ್’ಗೆ ಈ ರಾಜಕೀಯ ನಿವೃತ್ತಿಯ ಸವಾಲು ಹಾಕಿದ ‘HDK’