ರಾಮನಗರ: ಕುಮಾರಸ್ವಾಮಿ ಸ್ವಕ್ಷೇತ್ರದಲ್ಲೇ ಸಿ.ಪಿ ಯೋಗೇಶ್ವರ ಮತ್ತು ಹೆಚ್‌ .ಡಿ ಕುಮಾರಸ್ವಾಮಿ ವಿರುದ್ಧ ಜಟಾಪಟಿ ನಡೆದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ವೇಳೆ ಈ ಘಟನೆ ನಡೆದಿದೆ.ಈ ವೇಳೆ ಜೆಡಿಎಸ್‌ ಶಾಸಕರು ವಾಕ್ಸಮರ ಮಾಡಿದ್ದಾರೆ.ಈ ಹಿನ್ನೆಲೆ ಕಾರ್ಯಕ್ರಮ ಮುಂದೂಡಿದ್ದಾರೆ.  

BIG NEWS: ಚನ್ನಗಿರಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಪೋಷಕರಿಂದ ಶಿಕ್ಷಕನಿಗೆ ಬಿತ್ತು ಗೂಸಾ

 

ಯಾಕಂದರೆ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್.ಡಿ ಕುಮಾರಸ್ವಾಮಿ ಕಡೆಗಣಿಸಿದ್ದಾರೆಂದು ಕಿಡಿಕಾರಿದ್ದಾರೆ. 40% ಪಡೆಯುವುದಕ್ಕೆ ಸಿ.ಪಿ ಯೋಗೇಶ್ವರ್‌ ಗುದ್ದಲಿ ಪೂಜೆ ಮಾಡಲಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

BIG NEWS: ಚನ್ನಗಿರಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಪೋಷಕರಿಂದ ಶಿಕ್ಷಕನಿಗೆ ಬಿತ್ತು ಗೂಸಾ

 

ಈ ವೇಳೆ ಸಿ.ಪಿ ಯೋಗೇಶ್ವರ್‌ ಮತ್ತು ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಪ್ರತಿಭಟನೆಕಾರರ ಘೋಷಣೆ ಕೂಗಿದ್ದಾರೆ. ಈ ನಡುವೆ ಪೊಲೀಸರು ಮತ್ತೆ ಪ್ರತಿಭಟನಕಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಪೊಲೀಸರಿಂದ ಕಾರ್ತಕರ್ತರ ಮೇಲೆ ಲಾಠಿಚಾರ್ಜ್‌ ಮಾಡಿದ್ದಾರೆ ಸುಮಾರು 20 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿದೆ.

Share.
Exit mobile version