BIG NEWS: ಸತ್ತವರ ಹೆಸರಿನಲ್ಲಿನ ನೂರು ಕೋಟಿ ಆಸ್ತಿಯನ್ನು BSY ಕೈಯಲ್ಲಿ HDK ಡಿನೋಟಿಫೈ: ಕೃಷ್ಣ ಭೈರೇಗೌಡ ಗಂಭೀರ ಆರೋಪ

ಬೆಂಗಳೂರು: ಸತ್ತವರ ಹೆಸರಿನಲ್ಲಿ ನೂರು ಕೋಟಿ ಬೆಳೆಬಾಳುವ ಆಸ್ತಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈಯಲ್ಲಿ ಡಿ ನೋಟಿಫೈ ಮಾಡಿಸಿದ ಹೆಚ್ ಡಿ ಕುಮಾರಸ್ವಾಮಿ ಎಂಬುದಾಗಿ ಸಚಿವ ಕೃಷ್ಣಭೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಅಕ್ರಮದಲ್ಲಿ ಕುಮಾರಸ್ವಾಮಿ-ಯಡಿಯೂರಪ್ಪ ಜಂಟಿಯಾಗಿ ಬಾಗಿಯಾಗಿದ್ದಾರೆ. ಕುಮಾರಸ್ವಾಮಿ ಆದೇಶ ಯಡಿಯೂರಪ್ಪ ಅವಧಿಯಲ್ಲಿ ಡಿನೋಟಿಫೈ ಮಾಡಲಾಗಿದೆ. ಈ ಮೂಲಕ ನೂರಾರು ಕೋಟಿ ಆಸ್ತಿ ಕುಮಾರಸ್ವಾಮಿ ಬಾಮೈದನ ಪಾಲಾಗಿದೆ ಎಂಬುದಾಗಿ ಆರೋಪಿಸಿದರು. ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, … Continue reading BIG NEWS: ಸತ್ತವರ ಹೆಸರಿನಲ್ಲಿನ ನೂರು ಕೋಟಿ ಆಸ್ತಿಯನ್ನು BSY ಕೈಯಲ್ಲಿ HDK ಡಿನೋಟಿಫೈ: ಕೃಷ್ಣ ಭೈರೇಗೌಡ ಗಂಭೀರ ಆರೋಪ