Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SBI ಬ್ಯಾಂಕ್‌ನಲ್ಲಿ ಇಟ್ಟವರಿಗೆ ಬಿಗ್‌ಶಾಕ್‌, ‘ಬಡ್ಡಿ ದರ’ದಲ್ಲಿ ಇಳಿಕೆ, ಇಲ್ಲಿದೆ ನೂತನ ಪರಿಷ್ಕಪಟ್ಟಿ

13/12/2025 12:20 PM

BREAKING : ಬಿಜೆಪಿ ಅವಧಿಯಲ್ಲಿ ‘KKRDB’ ಅಲ್ಲಿ ಭಾರಿ ಅಕ್ರಮ : ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾ ತಂಡ

13/12/2025 12:18 PM

ಸಾಲ್ಟ್ ಲೇಕ್ ಸ್ಟೇಡಿಯಂನಿಂದ ನಿಮಿಷಗಳಲ್ಲೇ ನಿರ್ಗಮಿಸಿದ ಮೆಸ್ಸಿ: ಆಕ್ರೋಶಗೊಂಡ ಜನರಿಂದ ಮೈದಾನಕ್ಕೆ ಬಾಟಲಿ ಎಸೆತ

13/12/2025 12:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: FIR ರದ್ದು ಕೋರಿ ‘ಹೈಕೋರ್ಟ್‌’ಗೆ HDK, ನಿಖಿಲ್ ಅರ್ಜಿ
KARNATAKA

BREAKING: ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: FIR ರದ್ದು ಕೋರಿ ‘ಹೈಕೋರ್ಟ್‌’ಗೆ HDK, ನಿಖಿಲ್ ಅರ್ಜಿ

By kannadanewsnow0906/11/2024 3:18 PM

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರ್, ಶಾಸಕ ಸುರೇಶ್ ಬಾಬು ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಮಾನಹಾನಿ ಹೇಳಇಕೆ ನೀಡಿದ್ದಾರೆ. ಅಲ್ಲದೇ ತನಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರ್ ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಈ ಎಫ್ಐಆರ್ ರದ್ದುಕೋರಿ, ಹೆಚ್ ಡಿಕೆ, ನಿಖಿಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

ಲೋಕಾಯುಕ್ತ ವಿಚಾರಣೆ ವೇಳೆ ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ಧರಾಮಯ್ಯ

ಬೆಳಗಾವಿಯಲ್ಲಿ ‘SDA ರುದ್ರಣ್ಣ’ ಆತ್ಮಹತ್ಯೆ ಕೇಸ್: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಹೇಳಿದ್ದೇನು ಗೊತ್ತಾ.?

Share. Facebook Twitter LinkedIn WhatsApp Email

Related Posts

BREAKING : ಬಿಜೆಪಿ ಅವಧಿಯಲ್ಲಿ ‘KKRDB’ ಅಲ್ಲಿ ಭಾರಿ ಅಕ್ರಮ : ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾ ತಂಡ

13/12/2025 12:18 PM1 Min Read

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ! ಯಾವ ರಾಶಿಗೆ ಯಾವ ದಿಕ್ಕಿನ ಬಾಗಿಲು ಗೊತ್ತಾ

13/12/2025 12:15 PM3 Mins Read

BREAKING : ಹುಬ್ಬಳ್ಳಿಯಲ್ಲಿ ಅಯ್ಯಪ್ಪ ಮಾಲಾಧಾರಿಗಳಿದ್ದ ಶೆಡ್ ಗೆ ಬೆಂಕಿ : ತಪ್ಪಿದ ಭಾರಿ ಅನಾಹುತ!

13/12/2025 12:12 PM1 Min Read
Recent News

SBI ಬ್ಯಾಂಕ್‌ನಲ್ಲಿ ಇಟ್ಟವರಿಗೆ ಬಿಗ್‌ಶಾಕ್‌, ‘ಬಡ್ಡಿ ದರ’ದಲ್ಲಿ ಇಳಿಕೆ, ಇಲ್ಲಿದೆ ನೂತನ ಪರಿಷ್ಕಪಟ್ಟಿ

13/12/2025 12:20 PM

BREAKING : ಬಿಜೆಪಿ ಅವಧಿಯಲ್ಲಿ ‘KKRDB’ ಅಲ್ಲಿ ಭಾರಿ ಅಕ್ರಮ : ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾ ತಂಡ

13/12/2025 12:18 PM

ಸಾಲ್ಟ್ ಲೇಕ್ ಸ್ಟೇಡಿಯಂನಿಂದ ನಿಮಿಷಗಳಲ್ಲೇ ನಿರ್ಗಮಿಸಿದ ಮೆಸ್ಸಿ: ಆಕ್ರೋಶಗೊಂಡ ಜನರಿಂದ ಮೈದಾನಕ್ಕೆ ಬಾಟಲಿ ಎಸೆತ

13/12/2025 12:16 PM

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ! ಯಾವ ರಾಶಿಗೆ ಯಾವ ದಿಕ್ಕಿನ ಬಾಗಿಲು ಗೊತ್ತಾ

13/12/2025 12:15 PM
State News
KARNATAKA

BREAKING : ಬಿಜೆಪಿ ಅವಧಿಯಲ್ಲಿ ‘KKRDB’ ಅಲ್ಲಿ ಭಾರಿ ಅಕ್ರಮ : ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾ ತಂಡ

By kannadanewsnow0513/12/2025 12:18 PM KARNATAKA 1 Min Read

ಕಲಬುರ್ಗಿ : ಬಿಜೆಪಿ ಅಧಿಕಾರದಲ್ಲಿ ಅವಧಿಯಲ್ಲಿ ಕೆಕೆಆರ್‌ಡಿಬಿ ಹಗರಣದ ತನಿಖೆಗೆ ಸಂಬಂಧಪಟ್ಟಂತೆ 2 ವರ್ಷಗಳ ಸುದೀರ್ಘ ತನಿಖೆ ಬಳಿಕ ಸರ್ಕಾರಕ್ಕೆ…

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ! ಯಾವ ರಾಶಿಗೆ ಯಾವ ದಿಕ್ಕಿನ ಬಾಗಿಲು ಗೊತ್ತಾ

13/12/2025 12:15 PM

BREAKING : ಹುಬ್ಬಳ್ಳಿಯಲ್ಲಿ ಅಯ್ಯಪ್ಪ ಮಾಲಾಧಾರಿಗಳಿದ್ದ ಶೆಡ್ ಗೆ ಬೆಂಕಿ : ತಪ್ಪಿದ ಭಾರಿ ಅನಾಹುತ!

13/12/2025 12:12 PM

ರೈತರೇ ಗಮನಿಸಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು `ಇ-ಪೌತಿ ಖಾತೆ’.!

13/12/2025 12:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.