‘ಟಿಪ್ಪು ಎಕ್ಸ್ ಪ್ರೆಸ್’ ರೈಲನ್ನು ‘ಒಡೆಯರ್ ಎಕ್ಸ್ ಪ್ರೆಸ್’ ಅಂತ ಮಾಡಿದರೆ ಬಡತನ ಹೋಗಲ್ಲ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಕೇವಲ ರೈಲಿನ ಹೆಸರನ್ನು ಬದಲಾವಣೆ ಮಾಡುವುದರಿಂದ ಬಡವರಿಗೆ ಸಹಾಯ ಆಗುವುದಿಲ್ಲ, ನಮ್ಮ ದೇಶದಲ್ಲಿ ಬ್ರಿಟಿಷರ ಹೆಸರಿನಲ್ಲಿ ಈಗಲೂ ಕೂಡ ಹಲವು ಕಟ್ಟಡ, ಸ್ಥಳಗಳಿದೆ. ಇದರಿಂದ ಬಡವರಿಗೆ ಏನೂ ಸಹಾಯ ಆಗುವುದಿಲ್ಲ ಎಂದರು. ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡಿದ ವಿಚಾರಕ್ಕೆ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು,  ನಮ್ಮ ದೇಶದಲ್ಲಿ 23 ಕೋಟಿಗಿಂತ ಹೆಚ್ಚು ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ಆರ್ ಎಸ್ ಎಸ್ ಮುಖಂಡರೇ … Continue reading ‘ಟಿಪ್ಪು ಎಕ್ಸ್ ಪ್ರೆಸ್’ ರೈಲನ್ನು ‘ಒಡೆಯರ್ ಎಕ್ಸ್ ಪ್ರೆಸ್’ ಅಂತ ಮಾಡಿದರೆ ಬಡತನ ಹೋಗಲ್ಲ : ಹೆಚ್.ಡಿ ಕುಮಾರಸ್ವಾಮಿ