BIGG NEWS : ‘ಪಂಚರತ್ನ’ ಸಮಾವೇಶದಲ್ಲಿ ‘ಜೆಡಿಎಸ್’ ಸೋಲಿಗೆ ಕಾರಣ ಬಿಚ್ಚಿಟ್ಟ H.D ಕುಮಾರಸ್ವಾಮಿ |JDS Pancharatna

ಕೋಲಾರ : ಕಾಂಗ್ರೆಸ್ ನಾಯಕರ ಕುತಂತ್ರದಿಂದ ನಮ್ಮ ಅಭ್ಯರ್ಥಿಗಳು ಸೋತಿದ್ದು, ಇಲ್ಲದಿದ್ದರೆ ನಾವು ಕಳೆದ ಚುನಾವಣೆಯಲ್ಲಿ 75 ಸ್ಥಾನ ಗೆಲ್ಲುತ್ತಿದ್ದೆವು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ಹೊರವಲಯದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ನಮ್ಮ ಸೋಲಿಗೆ ಕಾಂಗ್ರೆಸ್ ನಾಯಕರ ಕುತಂತ್ರವೇ ಕಾರಣ, ಇಲ್ಲದಿದ್ದರೆ ನಾವು ಕಳೆದ ಚುನಾವಣೆಯಲ್ಲಿ 75 ಸ್ಥಾನ ಗೆಲ್ಲುತ್ತಿದ್ದೆವು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಸ್ವತಂತ್ರವಾಗಿ … Continue reading BIGG NEWS : ‘ಪಂಚರತ್ನ’ ಸಮಾವೇಶದಲ್ಲಿ ‘ಜೆಡಿಎಸ್’ ಸೋಲಿಗೆ ಕಾರಣ ಬಿಚ್ಚಿಟ್ಟ H.D ಕುಮಾರಸ್ವಾಮಿ |JDS Pancharatna