ಚೆಲುವರಾಯಸ್ವಾಮಿ ಸವಾಲಿಗೆ ಸೈ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ ಎಂದ ‘HDK’
ಮಂಡ್ಯ: ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು ಎಂದು ಕುಟುಕಿದರು. ಚೆಲುವರಾಯಸ್ವಾಮಿ ಹೇಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರತಿಕ್ರಿಯೆಗೆ ಖಡಕ್ ಉತ್ತರ ಕೊಟ್ಟ ಕೇಂದ್ರ ಸಚಿವರು; ನನ್ನ ಜತೆ ಶಾಸಕರು ಇದ್ದರು ಎಂಬುದು ಆಗ ನನ್ನ ಜತೆಯಲ್ಲಿಯೇ ಇದ್ದ ಆ ವ್ಯಕ್ತಿಗೂ ಗೊತ್ತು. ಈತನ ಮುಖ ನೋಡಿಕೊಂಡು … Continue reading ಚೆಲುವರಾಯಸ್ವಾಮಿ ಸವಾಲಿಗೆ ಸೈ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ ಎಂದ ‘HDK’
Copy and paste this URL into your WordPress site to embed
Copy and paste this code into your site to embed