HDK 2 ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಅಭಿವೃದ್ಧಿ ಕೊಡುಗೆ ಪಟ್ಟಿ ಬಿಡುಗಡೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಚನ್ನಪಟ್ಟಣ : ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ ಎಂದು ಸಿ.ಪಿ.ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು … Continue reading HDK 2 ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಅಭಿವೃದ್ಧಿ ಕೊಡುಗೆ ಪಟ್ಟಿ ಬಿಡುಗಡೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು