ದೇಶದಲ್ಲಿ ಅಕ್ರಮವಾಗಿ ಮಾರಾಟವಾದ ಎಲ್ಲ ಅರಣ್ಯ ಭೂಮಿ ಹಿಂಪಡೆಯಲು HDK ಕ್ರಮ ವಹಿಸಲಿ: ಈಶ್ವರ್ ಖಂಡ್ರೆ

ಬೆಂಗಳೂರು : ಅರಣ್ಯ ಭೂಮಿಯನ್ನು ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಬಳಿಕ ಅಲ್ಲಿ ವೃಕ್ಷೋಧ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್.ಎಂ.ಟಿ. ವಶದಲ್ಲಿರುವ ಜಮೀನು ಪಡೆದು ಯಾರಿಗೆ ಮಾರುತ್ತೀರಿ ಎಂದು ಕೇಳಿದ್ದಾರೆ. ಅರಣ್ಯ ಭೂಮಿ ಮಾರಾಟ ಮಾಡಿರುವುದು ಈಗ ನಿಮ್ಮ ಇಲಾಖಾ … Continue reading ದೇಶದಲ್ಲಿ ಅಕ್ರಮವಾಗಿ ಮಾರಾಟವಾದ ಎಲ್ಲ ಅರಣ್ಯ ಭೂಮಿ ಹಿಂಪಡೆಯಲು HDK ಕ್ರಮ ವಹಿಸಲಿ: ಈಶ್ವರ್ ಖಂಡ್ರೆ