BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಗ್ಗೆ HDK ಸ್ಪೋಟಕ ಹೇಳಿಕೆ
ಮಂಡ್ಯ: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ನ್ಯಾಯಾಲಯದಲ್ಲಿದೆ. ಈ ಸಂದರ್ಭದಲ್ಲಿಯೇ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಾಂಬ್ ಸಿಡಿಸಿದ್ದಾರೆ. ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 434 ಎಕರೆ ಜಮೀನನ್ನು ಹೊಸ ಬಡವಾಣೆ ಮಾಡಲು ಡಿನೋಟಫಿಕೇಷ್ ಮಾಡಲಾಗುತ್ತದೆ. ಸರ್ವೆ ನಂಬರ್.17/4ರ ಜಮೀನು ಇದಾಗಿದೆ. ಈ ಜಮೀನು ಅರ್ಜಿ ಹಾಕಿದ 20 ದಿನಗಳಲ್ಲೇ ಡಿನೋಟಿಫಿಕೇಷನ್ ಆಗುತ್ತದೆ. ಸಾಕಮ್ಮ ಎಂಬುವರು ಅರ್ಜಿ ಸಲ್ಲಿಸುತ್ತಾರೆ. ಅವರಿಗೆ ಮಂಜೂರಾದಂತ ಜಮೀನನ್ನು … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಗ್ಗೆ HDK ಸ್ಪೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed